Webdunia - Bharat's app for daily news and videos

Install App

ರೊಟ್ಟಿ ಸುಟ್ಟಿದ್ದು ಕಪ್ಪಾಗಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಭೂಪ!

Webdunia
ಮಂಗಳವಾರ, 10 ಜುಲೈ 2018 (18:52 IST)
ಉತ್ತರ ಪ್ರದೇಶ : ಕೇಂದ್ರದಲ್ಲಿ ಎನ್ ಡಿೆ ಸರಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಮಹಿಳೆಯರ ಹಿತ ಕಾಪಾಡಲು ಅನೇಕ ಕ್ರಮ ತೆಗೆದುಕೊಂಡಿದ್ದು ಅದರಲ್ಲಿ ಮುಸ್ಲಿಂ ಮಹಿಳೆಯರಿಗೆ ನೀಡುವ ತ್ರಿವಳಿ ತಲಾಖ್ ಕ್ರಮವನ್ನು ರದ್ದು ಮಾಡಿರುವುದು ಕೂಡ ಒಂದು. ಆದರೆ ಕೆಲವು ಕಡೆ ಈಗಲೂ ಮಹಿಳೆಯರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.


ಹೌದು. ಇತ್ತೀಚೆಗೆ ಉತ್ತರಪ್ರದೇಶ ಮಹೋಬಾ ಜಿಲ್ಲೆಯ ಭೂಪನೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಅವನು ಆಕೆಗೆ ತಲಾಖ್ ನೀಡಿರುವುದಕ್ಕೆ ಕಾರಣ ತಿಳಿದರೆ ಆಶ್ಚರ್ಯವಾಗುತ್ತದೆ. ಏಕೆಂದರೆ ಆತ ತನ್ನ ಪತ್ನಿಗೆ  ತಲಾಖ್ ನೀಡಿದ್ದು ಒಂದು ಕ್ಷುಲಕ ಕಾರಣಕ್ಕೆ.


ಅದೇನೆಂದರೆ 3 ದಿನಗಳ ಹಿಂದೆ ಆತ ಪತ್ನಿ ಮಾಡಿದ್ದ ರೊಟ್ಟಿ ಸುಟ್ಟು ಕಪ್ಪಾಗಿದೆ ಎಂದು ಬೇಸತ್ತು ಆ ಕ್ಷಣದಲ್ಲೇ ತ್ರಿವಳಿ ತಲಾಖ್ ನೀಡಿದ್ದಾನೆ. ಪತ್ನಿ ಈ ಬಗ್ಗೆ ದೂರು ನೀಡಿದ ಬಳಿಕ ಈ ವಿಷಯ ಬಹಿರಂಗವಾಗಿದೆ. ಆದರೆ ತ್ರಿವಳಿ ತಲಾಖ್ ಅಸಿಂಧು ಎಂದು ಕಳೆದ ವರ್ಷದ ಕೋರ್ಟ್ ತೀರ್ಪು ನೀಡಿದ್ದು  ಈ ಮಹಾಶಯನಿಗೆ ತಿಳಿದಿಲ್ಲವೆಂದು ಕಾಣುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments