Webdunia - Bharat's app for daily news and videos

Install App

ಪತ್ನಿಗೆ ತಲಾಖ್ ನೀಡಲು ಕುಂಟು ನೆಪ

Webdunia
ಶುಕ್ರವಾರ, 18 ಫೆಬ್ರವರಿ 2022 (10:00 IST)
ಅಹಮ್ಮದಾಬಾದ್: ಹಾಲು ಕೊಡಲು ತಡಮಾಡಿದಳೆಂದು ನೆಪ ಹೇಳಿ ಪತಿ ಪತ್ನಿಗೆ ತಲಾಖ್ ನೀಡಿದ ಪ್ರಕರಣ ಗುಜರಾತ್ ನಲ್ಲಿ ನಡೆದಿದೆ.

ಈ ಬಗ್ಗೆ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಜೊತೆಗೆ ತನ್ನ ಗಂಡ ಮತ್ತು ಅತ್ತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿದ್ದಾಳೆ.

ತನ್ನ ಗಂಡ, ಅತ್ತೆ, ತವರು ಮನೆಯಿಂದ 1 ಲಕ್ಷ ರೂ. ತರುವಂತೆ ಪೀಡಿಸುತ್ತಿದ್ದರು ಎಂದು ಮಹಿಳೆ ದೂರಿದ್ದಾಳೆ.  ಇದಕ್ಕೆ ಒಪ್ಪದೇ ಇದ್ದಿದ್ದಕ್ಕೆ ಹಾಲಿನ ನೆಪ ಹೇಳಿ ತಲಾಖ್ ನೀಡಿದ್ದಾರೆ ಎಂದಿದ್ದಾಳೆ. ಇತ್ತೀಚೆಗೆ ಮಗು ಹಾಲು, ತಿಂಡಿ ಕೇಳಿದ ಸಮಯದಲ್ಲೇ ಪತಿಯೂ ಹಾಲು ಕೊಡಲು ಹೇಳಿದ್ದ. ಆದರೆ ಮಗುವಿಗೆ ಹಾಲು ಕೊಟ್ಟು ಬಳಿಕ ಗಂಡನಿಗೆ ಹಾಲು ಕೊಟ್ಟಿದ್ದಕ್ಕೆ ಕೆರಳಿದ ಪತಿ ಸಂಬಂಧಿಕರ ಎದುರಿನಲ್ಲಿ ನನಗೆ ತಲಾಖ್ ನೀಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments