Webdunia - Bharat's app for daily news and videos

Install App

ವ್ಯಾಟ್ಸಾಪ್ ನಲ್ಲಿ ತಲಾಖ್ ನೀಡಿದ ಭೂಪ!

Webdunia
ಶನಿವಾರ, 4 ಮಾರ್ಚ್ 2017 (12:07 IST)
ಹೈದರಾಬಾದ್: ತ್ರಿವಳಿ ತಲಾಖ್ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ ಇಲ್ಲೊಬ್ಬ ಪತಿ ಮಹಾಶಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಟ್ಸಾಪ್ ನಲ್ಲಿ ತಲಾಖ್ ನೀಡಿ ಸಂಕಷ್ಟಕ್ಕೀಡಾಗಿದ್ದಾನೆ. ಪತಿಯ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ.


ಅಮೆರಿಕದಲ್ಲಿ ನೆಲೆಸಿರುವ ಪತಿ ತನಗೆ ವ್ಯಾಟ್ಸಾಪ್ ನಲ್ಲಿ ತಲಾಖ್ ನೀಡಿರುವುದರ ವಿರುದ್ಧ ಹೈದರಾಬಾದ್ ಮೂಲದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಉಸ್ಮಾನ್ ಖುರೇಷಿ ಎಂಬಾತ ತನ್ನ ಪತ್ನಿ ಮೆಹ್ರೀನ್ ನೂರ್ ಗೆ ವ್ಯಾಟ್ಸಾಪ್ ಸಂದೇಶದ ಮೂಲಕ ತಲಾಖ್ ನೀಡಿದ್ದ. ಮೆಹ್ರೀನ್ ಅತ್ತೆ ಮಾವನ ಜತೆ ಹೈದರಾಬಾದ್ ನಲ್ಲಿ ನೆಲೆಸಿದ್ದಾಳೆ.

ಆಕೆಗೆ ತಲಾಖ್ ಎಂದು ಮೂರು ಬಾರಿ ಬರೆದು ಸಂದೇಶ ಕಳುಹಿಸಿದ್ದ. ಇದೀಗ ಪೊಲೀಸರು ಉಸ್ಮಾನ್ ಹಾಗೂ ಆತನ ತಂದೆ, ತಾಯಿ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ತಲಾಖ್ ಬಗ್ಗೆ ಪ್ರಶ್ನಿಸಲು ಮಾವನ ಮನೆಗೆ ಬಂದ ಮೆಹ್ರೀನ್ ಮನೆಯವರ ಜತೆ ಉಸ್ಮಾನ್ ಮನೆಯವರು ಅನುಚಿತವಾಗಿ ನಡೆದುಕೊಂಡರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

ಮುಂದಿನ ಸುದ್ದಿ
Show comments