Webdunia - Bharat's app for daily news and videos

Install App

10 ರೂಪಾಯಿಗಾಗಿ ಪತ್ನಿಯ ಹತ್ಯೆ

Webdunia
ಬುಧವಾರ, 6 ಮೇ 2015 (11:13 IST)
ಅಪರಿಚಿತರೊಬ್ಬರಿಗೆ ಪತ್ನಿ 10 ರೂಪಾಯಿ ಸಾಲ ನೀಡಿದಳು ಎಂಬ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡ ಪತಿಯೊಬ್ಬ ಆಕೆಯನ್ನು ಅಮಾನುಷವಾಗಿ ಕೊಲೆ ಮಾಡಿದ ಪ್ರಕರಣ ನವದೆಹಲಿಯಲ್ಲಿ ನಡೆದಿದೆ.

ಪಶ್ಚಿಮ ದೆಹಲಿಯ ನಾಂಗಾಲೋಯಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಆರೋಪಿಯನ್ನು 61 ವರ್ಷದ ಅಶೋಕ್ ಎಂದು ಗುರುತಿಸಲಾಗಿದೆ. ಆತನ ಪತ್ನಿ ರಾಣಿ( 42) ಯಾರೋ ಒಬ್ಬರಿಗೆ 10ರೂಪಾಯಿ ಸಾಲವನ್ನು ನೀಡಿದ್ದಳು. ಅದರಿಂದ ಕುಪಿತನಾದ ಪತಿ ಜಗಳ ಪ್ರಾರಂಭಿಸಿದ್ದಾನೆ. ಇವರಿಬ್ಬರು ದೊಡ್ಡ ಸ್ವರದಲ್ಲಿ ವಾದ ಮಾಡುತ್ತಿದ್ದುದನ್ನು ಕೇಳಿದ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿದ್ದಾರೆ. 
 
ಆದರೆ ಪೊಲೀಸರು ಬರುವಷ್ಟರಲ್ಲಿ ಅವಘಡ ನಡೆದೇ ಹೋಗಿತ್ತು. ಅಶೋಕ್ ಚಾಕುವಿನಿಂದ ಪತ್ನಿಗೆ ಹಲವು ಬಾರಿ ಇರಿದಿದ್ದ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments