ಕೊಲೆ ಮಾಡಿದ ವ್ಯಕ್ತಿಗೆ ಮೃತದೇಹ ಮಣ್ಣು ಮಾಡೋದು ಹೇಗೆಂದು ತಿಳಿಯಲಿಲ್ಲ!

Webdunia
ಸೋಮವಾರ, 20 ಜೂನ್ 2022 (09:00 IST)
ನವದೆಹಲಿ: ಪತ್ನಿಯನ್ನು ಕೊಲೆ ಮಾಡಿದ ಪತಿ ಆಕೆಯ ಮೃತದೇಹವನ್ನು ಬಾತ್ ರೂಂನಲ್ಲಿ ಬಚ್ಚಿಟ್ಟು ಬಳಿಕ ಪೊಲೀಸರಿಗೆ ಶರಣಾದ ಘಟನೆ ದೆಹಲಿಯಲ್ಲಿ ನಡೆದಿದೆ.

ದಂಪತಿಗೆ ಇದು ಎರಡನೇ ಮದುವೆಯಾಗಿತ್ತು. ಇಬ್ಬರಿಗೂ ಮದುವೆಯಾಗಿ ಮೊದಲ ಸಂಬಂಧದಲ್ಲಿ ಮಕ್ಕಳೂ ಇದ್ದರು. ಈ ಮಕ್ಕಳನ್ನು ನೋಡಿಕೊಳ್ಳುವ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪವಿತ್ತು. ಇದೇ ಆಕ್ರೋಶದಲ್ಲಿ ಆರೋಪಿ ಪತ್ನಿಯನ್ನು ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಬಾತ್ ರೂಂನಲ್ಲಿಟ್ಟು ಒಂದು ರಾತ್ರಿ ಕಳೆದಿದ್ದ.

ಕೊನೆಗೆ ಮಣ್ಣು ಮಾಡುವುದು ಹೇಗೆಂದು ತೋಚದೇ ಮರುದಿನ ಸೀದಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಮುಂದಿನ ಸುದ್ದಿ
Show comments