Webdunia - Bharat's app for daily news and videos

Install App

ಊಟದ ವಿಚಾರಕ್ಕೆ ಪತ್ನಿಯನ್ನು ಕೊಂದೇ ಬಿಟ್ಟ ಪಾಪಿ ಪತಿ

Webdunia
ಶನಿವಾರ, 27 ಆಗಸ್ಟ್ 2022 (11:00 IST)
ಗುರ್ಗಾಂವ್: ಊಟ ಬಡಿಸುವ ವಿಚಾರಕ್ಕೆ ಪತ್ನಿ ಜೊತೆ ಜಗಳವಾಡಿದ್ದ ಪತಿ ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ. ಗುರ್ಗಾಂವ್ ನಲ್ಲಿ ಈ ಘಟನೆ ನಡೆದಿದೆ.

ಕೊಲೆ ಬಳಿಕ ತಾನೇ ಪೊಲೀಸರಿಗೆ ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ನೀಡಿದ್ದಾನೆ. ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ವಿಚಾರಣೆ ವೇಳೆ ತನ್ನ ಪತ್ನಿ ಮಾನಸಿಕವಾಗಿ ಅಸ್ವಸ್ಥೆಯಾಗಿದ್ದಳು. ಊಟ ಬಡಿಸುವ ವಿಚಾರವಾಗಿ ಇಬ್ಬರ ನಡುವಿನ ಜಗಳವಾಗಿದೆ. ಇದೇ ಸಿಟ್ಟಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments