Webdunia - Bharat's app for daily news and videos

Install App

ಪತ್ನಿ ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಸಿಟ್ಟಿಗೆದ್ದ ಪತಿ ಮಾಡಿದ್ದೇನು?

Webdunia
ಶುಕ್ರವಾರ, 16 ನವೆಂಬರ್ 2018 (08:41 IST)
ಕೊಯಮತ್ತೂರು: ಮನೆಗೆ ಮರಳು ಎಂದರೂ ಕೇಳದೇ ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಸಿಟ್ಟಿಗೆದ್ದ ಪತಿ ಪತ್ನಿ ಮತ್ತು ಆಕೆಯ ತಾಯಿಯನ್ನೇ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ನಡೆದಿದೆ.

ಬಾಬು(42) ಎಂಬಾತ ಕೊಲೆ ಆರೋಪಿ. ಈತ ತನ್ನ ಪತ್ನಿ ಸುಮತಿ (36) ಹಾಗೂ ಅತ್ತೆ ವಿಶಾಲಾಕ್ಷಿ (56) ಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಬ್ಬರಿಗೂ ಮದುವೆಯಾಗಿ 15 ವರ್ಷಗಳಾಗಿದ್ದರೂ ಮಕ್ಕಳಿರಲಿಲ್ಲ. ಕಳೆದ ಎರಡು ವರ್ಷಗಳಿಂದ ಪತ್ನಿ ಸುಮತಿ ತವರು ಮನೆಯಲ್ಲಿದ್ದಳು. ಮನೆಗೆ ಮರಳುವಂತೆ ಪತಿ ಬಾಬು ಒತ್ತಾಯಿಸಿದರೂ ಕೇಳದೇ ಕೆಲವು ದಿನಗಳ ಹಿಂದಷ್ಟೇ ವಿಚ್ಛೇದನ ನೋಟಿಸ್ ಕಳುಹಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಬಾಬು ಪತ್ನಿಯ ತವರು ಮನೆಗೇ ಹೋಗಿ ಈ ಕೃತ್ಯವೆಸಗಿದ್ದಾನೆ. ನಂತರ ಅದೇ ಮನೆಯಲ್ಲಿ ತಾನೂ ನೇಣಿಗೆ ಶರಣಾಗಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments