Webdunia - Bharat's app for daily news and videos

Install App

ಪಿಎಸ್‌ಐಯೊಂದಿಗೆ ಪತ್ನಿಯ ಅನೈತಿಕ ಸಂಬಂಧ: ರಾಸಲೀಲೆ ವಿಡಿಯೋ ಪೋಸ್ಟ್ ಮಾಡಿದ ಪತಿ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (19:35 IST)
ಪೊಲೀಸ್ ಅಧಿಕಾರಿಯೊಬ್ಬನೊಂದಿಗೆ ಅನೈತಿಕ ಸಂಬಂಧವಿರಿಸಿಕೊಂಡಿದ್ದ ಪತ್ನಿಯ ರಾಸಲೀಲೆ ವಿಡಿಯೋಗಳನ್ನು ಪತಿಯೇ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾನೆ.
 ಕೃಷ್ಣಾ ಜಿಲ್ಲೆಯ ಹನುಮಾನ್ ಜಂಕ್ಷನ್-2 ಪೊಲೀಸ್ ಠಾಣೆಯ ಅಧಿಕಾರಿಯಾದ ವಿಜಯ್ ಕುಮಾರ್, ಮತ್ತೊಬ್ಬನ ಪತ್ನಿಯೊಂದಿಗಿರುವ ಅಶ್ಲೀಲ ಚಿತ್ರಗಳು ಯೂ-ಟ್ಯೂಬ್‌ನಲ್ಲಿ ವೈರಲ್ ಆಗಿವೆ.
 
ದಸರಾ ಹಬ್ಬದ ಬಂದೋಬಸ್ತ್‌ನಲ್ಲಿರುವ ಪೊಲೀಸ್ ಇಲಾಖೆಗೆ ತಮ್ಮದೇ ಅಧಿಕಾರಿಯ ವಿಡಿಯೋ ವೈರಲ್ ಆಗಿರುವುದು ತಲೆನೋವು ತಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸರ್ವಶ್ರೇಷ್ಠ ತ್ರಿಪಾಠಿ ಪೊಲೀಸ್ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ತನಿಖೆಗೆ ಆದೇಶಿಸಿದ್ದಾರೆ.       
 
ಪೊಲೀಸ್ ಸಬ್‌ಇನ್ಸೆಪೆಕ್ಟರ್ ವಿಜಯ್ ಕುಮಾರ್, ಕಳೆದ ಮೂರು ವರ್ಷಗಳಿಂದ ಬ್ಯೂಟಿಶಿಯನ್ ಆಗಿರುವ ಸಾಯಿತೇಜಾ ಪತ್ನಿಯೊಂದಿಗೆ ಅನೈತಿಕ ಸಂಬಂಧ ಮುಂದುವರಿದಿತ್ತು. ಅನೈತಿಕ ಸಂಬಂಧ ಬಿಡುವಂತೆ ಪತ್ನಿಗೆ ಮನವಿ ಮಾಡಿದರೂ ಆಕೆ ತಿರಸ್ಕರಿಸಿದ್ದಳು. ತದನಂತರ ವಿಷಯವನ್ನು ಪತ್ನಿಯ ಕುಟುಂಬದವರೊಂದಿಗೆ ತಿಳಿಸಲಾಯಿತು. ಆದಾಗ್ಯೂ ಯಾವುದೇ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ, 
 
ಇದರಿಂದ ಆಕ್ರೋಶಗೊಂಡ ಸಾಯಿತೇಜಾ, ಪತ್ನಿ, ಪೊಲೀಸ್ ಅಧಿಕಾರಿಯೊಂದಿಗೆ ನಡೆದ ರಾಸಲೀಲೆಯ ಖಾಸಗಿ ಕ್ಷಣಗಳ ವಿಡಿಯೋ ತೆಗೆದು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಅನೈತಿಕ ಸಂಬಂಧ ನಿಲ್ಲಿಸಲು ಯತ್ನಿಸಿದಲ್ಲಿ ಹತ್ಯೆ ಮಾಡುವುದಾಗಿ ಪೊಲೀಸ್ ಅಧಿಕಾರಿ ಬೆದರಿಕೆಯೊಡ್ಡಿದ್ದಾನೆ ಎಂದು ಸಾಯಿತೇಜಾ ತಿಳಿಸಿದ್ದಾರೆ.
 
ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬನ ರಾಸಲೀಲೆ ಬಹಿರಂಗವಾಗಿದ್ದರಿಂದ ಉನ್ನತ ಮಟ್ಟದ ತನಿಖೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಆದೇಶಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರ ಮಕ್ಕಳ ಒತ್ತಡಕ್ಕೆ ಈ ವಿಜಯೋತ್ಸವ ಆಚರಿಸಲಾಯಿತೇ: ಶೋಭಾ ಕರಂದ್ಲಾಜೆ

Chinnaswamy stampede: ಹೈಕೋರ್ಟ್ ಜಡ್ಜ್ ತನಿಖೆ, 50 ಲಕ್ಷ ಪರಿಹಾರ ಕೊಡಲು ವಿಜಯೇಂದ್ರ ಆಗ್ರಹ

ಅಲ್ಲು ಅರ್ಜುನ್ ರೀತಿ ಸಿದ್ದರಾಮಯ್ಯ, ಡಿಕೆಶಿಯನ್ನು ಅರೆಸ್ಟ್ ಮಾಡಬೇಕು: ಬಸನಗೌಡ ಯತ್ನಾಳ್

Chinnaswamy stampede : ಪಹಲ್ಗಾಮ್ ದಾಳಿಗೆ ಕೇಂದ್ರದ ಮೇಲೆ ಗೂಬೆ ಕೂರಿಸಿದ್ರಿ ಈಗೇನಂತೀರಿ

Chinnaswamy stampede: ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ: ಸಿ.ಟಿ.ರವಿ

ಮುಂದಿನ ಸುದ್ದಿ
Show comments