Webdunia - Bharat's app for daily news and videos

Install App

ಪತಿ ದೇಹವನ್ನು ತುಂಡರಿಸಿ ಟ್ಯಾಂಕ್ನಲ್ಲಿ ಬಚ್ಚಿಟ್ಟ ಪತ್ನಿ!

Webdunia
ಶನಿವಾರ, 26 ಫೆಬ್ರವರಿ 2022 (08:09 IST)
ಭೋಪಾಲ್ : 40 ವರ್ಷದ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ವಿಭಿನ್ನ ಸ್ಥಳಗಳಲ್ಲಿ ಎಸೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ.
 
ಮಹಿಳೆಯನ್ನು ಸುನೀತಾ ಎಂದು ಗುರುತಿಸಲಾಗಿದ್ದು, ತನ್ನ ಇಬ್ಬರು ಸ್ನೇಹಿತರಾದ ರಿಜ್ವಾನ್ ಖಾನ್ ಮತ್ತು ಭಯ್ಯೂ ಜೊತೆ ಸೇರಿ ತನ್ನ ಪತಿ ಬಬ್ಲು ಜಾಡೋನ್ ಹತ್ಯೆಗೈದಿದ್ದಾಳೆ. ಮಹಿಳೆಯ ಮೃತ ವ್ಯಕ್ತಿಯ ಪುತ್ರ ಪ್ರಶಾಂತ್ ಮದ್ಯದ ಅಮಲಿನಲ್ಲಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.

ಫೆಬ್ರವರಿ 6ರಂದು ಈ ಘಟನೆ ನಡೆದಿದ್ದು, ಸುನೀತಾ ಜಾಡೋನ್ ಊಟದಲ್ಲಿ ವಿಷವನ್ನು ಬೆರೆಸಿ ಬಬ್ಲು ಜಾಡೋನ್ಗೆ ನೀಡಿದ್ದಾಳೆ. ಇದರಿಂದ ಆತ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆ ತನ್ನ ಸ್ನೇಹಿತ ರಿಜ್ವಾನ್ ಜೊತೆ ಸೇರಿ ಆತನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ನಗರದಲ್ಲಿ ಮಾಂಸದ ಅಂಗಡಿ ನಡೆಸುತ್ತಿದ್ದ ರಿಜ್ವಾನ್ ಮತ್ತು ಭಯ್ಯು ಬಬ್ಲು ಜಾಡೋನ್ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ, ಶವದ ತುಂಡುಗಳನ್ನು ವಿವಿಧೆಡೆ ಎಸೆದಿದ್ದಾರೆ.

ಆತನ ಕಾಲು ಮತ್ತು ಕೈಗಳನ್ನು ದೇವಾಸ್ ಅರಣ್ಯಪ್ರದೇಶದಲ್ಲಿ ಎಸೆದಿದ್ದು, ಸುನೀತಾ ಮುಂಡ ಮತ್ತು ತಲೆಯನ್ನು ಅವರ ಮನೆಯ ಸೆಪ್ಟಿಕ್ ಟ್ಯಾಂಕ್ನಲ್ಲಿ ಹೂತಿಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ರಾತ್ರಿ ಮದ್ಯದ ಅಮಲಿನಲ್ಲಿದ್ದ ಮಗ ಪ್ರಶಾಂತ್ ಜೇಡನ್ ತನ್ನ ಸ್ನೇಹಿತನಿಗೆ ತನ್ನ ತಂದೆಯನ್ನು ಕೊಂದು ಹೂತಿಟ್ಟಿರುವುದಾಗಿ ತಿಳಿದಾಗ ವಿಷಯ ಬೆಳಕಿಗೆ ಬಂದಿದೆ. ಮತ್ತು ತನ್ನ ತಂದೆಯನ್ನು ತಾಯಿ ಕೊಂದ ಈ ವಿಚಾರ ಯಾರಿಗೂ ತಿಳಿದಿಲ್ಲ. 20 ದಿನಗಳ ಹಿಂದೆ ತಂದೆಯನ್ನು ಕೊಂದು ಶವವನ್ನು ಎಸೆದಿರುವುದಾಗಿ ಪ್ರಶಾಂತ್ ಜೇಡನ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments