Webdunia - Bharat's app for daily news and videos

Install App

ಪತ್ನಿ ಜೊತೆ ಕಿತ್ತಾಡಿ ತನ್ನ ಕುತ್ತಿಗೆಯನ್ನೇ ಸೀಳಿಕೊಂಡ ಪತಿ

Webdunia
ಮಂಗಳವಾರ, 16 ಮಾರ್ಚ್ 2021 (09:25 IST)
ಕಾನ್ಪುರ: ಪತ್ನಿ ಜೊತೆ ಜಗಳವಾಡಿ ಮನನೊಂದ ಪತಿ ತನ್ನ ಕುತ್ತಿಗೆ ಸೀಳಿಕೊಂಡು ಸ್ವಯಂ ಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಕಲಹದ ಬಳಿಕ ಪತ್ನಿ ಬೇಸರಿಸಿಕೊಂಡು ತವರಿಗೆ ಹೋಗಿದ್ದಳು. ಇದಾದ ಬಳಿಕ ಪತಿ ಈ ಕೃತ್ಯವೆಸಗಿದ್ದಾನೆ. ತಕ್ಷಣವೇ ಆತನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ತವರಿಗೆ ಹೋದ ಪತ್ನಿಯ ಬಳಿ ಮರಳಿ ಬರುವಂತೆ ಕೇಳಿಕೊಂಡರೂ ಆಕೆ ಒಪ್ಪಿರಲಿಲ್ಲ. ಅಷ್ಟಕ್ಕೆ ಮನನೊಂದು ಪತಿ ಇಂತಹ ಕೆಲಸ ಮಾಡಿಕೊಂಡಿದ್ದಾನೆ. ಕೌಟುಂಬಿಕ ವಿಚಾರವಾಗಿ ಪತಿ-ಪತ್ನಿಯರ ನಡುವೆ ಮನಸ್ತಾಪವಾಗಿತ್ತು ಎನ್ನಲಾಗಿದೆ. ಇದೀಗ ಪತಿ ಚೇತರಿಸಿಕೊಳ್ಳುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments