Webdunia - Bharat's app for daily news and videos

Install App

ಗಂಡ ಹೆಂಡತಿ ಜಗಳ : ಮುಂದೇನಾಯ್ತು? ಶಾಕಿಂಗ್

Webdunia
ಶುಕ್ರವಾರ, 4 ಸೆಪ್ಟಂಬರ್ 2020 (12:41 IST)
ಗಂಡ – ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಮಾತು ಮತ್ತೊಮ್ಮೆ ಇಲ್ಲಿ ನಿಜವಾಗಿದೆ.

ಪತಿ ಕುಮಾರ್ ಸಿಂಗ್ ಹಾಗೂ ಪತ್ನಿ ಅರ್ಚನಾ ಅನ್ಯೋನ್ಯವಾಗಿದ್ದರು. ಆದರೆ ಕೊರೊನಾದಿಂದಾದ ಲಾಕ್ ಡೌನ್ ಇವರ ಜೀವನದ ಮೇಲೆ ಭಾರೀ ಗದಾ ಪ್ರಹಾರವೇ ನಡೆಸಿತು.

ಲಾಕ್ ಡೌನ್ ನಿಂದಾಗಿ ಕುಮಾರ್ ಸಿಂಗ್ ಕೆಲಸ ಕಳೆದುಕೊಂಡರು. ಅಂದಿನಿಂದ ಆರ್ಥಿಕ ಬಿಕ್ಕಟ್ಟು ಹೆಚ್ಚಾಗಿ ದಂಪತಿ ನಡುವೆ ಜಗಳ ನಡೆಯೋದಕ್ಕೆ ಶುರುವಾಗಿತ್ತು.

ಕೊನೆಗೆ ಪತಿ - ಪತ್ನಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ದಂಪತಿಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments