ಬದುಕಿರುವ ಮಾಜಿ ಪತ್ನಿಯರಿಗೆ ಶ್ರಾದ್ಧ ಮಾಡಿದ ಗಂಡಂದಿರು!

Webdunia
ಭಾನುವಾರ, 2 ಸೆಪ್ಟಂಬರ್ 2018 (08:41 IST)
ವಾರಣಾಸಿ: ಬದುಕಿದ್ದಾಗಲೇ ಯಾರಿಗೂ ಶ್ರಾದ್ಧ ಕಾರ್ಯ ಮಾಡುವುದಿಲ್ಲ. ಆದರೆ ಇಲ್ಲೊಂದು ಶೋಷಿತ ಗಂಡಂದಿರ ಸಂಘದ ಸದಸ್ಯರು ತಮ್ಮ ಬದುಕಿರುವ ಮಾಜಿ ಪತ್ನಿಯರಿಗೇ ಶ್ರಾದ್ಧ ಮಾಡಿದ್ದಾರೆ!

ಸೇವ್ ಇಂಡಿಯಾ ಫ್ಯಾಮಿಲಿ ಫೌಂಡೇಶನ್ (ಎಸ್ಐಎಫ್ಎಫ್) ಎಂಬ ಶೋಷಿತ ಗಂಡಂದಿರ ಸಂಘ ವಾರಣಾಶಿಯಲ್ಲಿ ತಮ್ಮ ಮಾಜಿ ಪತ್ನಿಯರಿಗೆ ಶ್ರಾದ್ಧ ಕಾರ್ಯ ನೆರವೇರಿಸಿ ಅವರ ನೆನಪುಗಳಿಂದಲೂ ಮುಕ್ತಿ ಪಡೆಯುವ ಪ್ರಯತ್ನ ಮಾಡಿದೆ!

ಸುಮಾರು 160 ಪುರುಷರು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಪತ್ನಿಯರ ಬೇಡದ ನೆನಪುಗಳಿಂದ ಮುಕ್ತಿ ಪಡೆಯಲು ಈ ಕೆಲಸ ಮಾಡಿರುವುದಾಗಿ ಸಂಘಟನೆಯ ಮುಖ್ಯಸ್ಥರು ಹೇಳಿಕೊಂಡಿದ್ದಾರೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments