Webdunia - Bharat's app for daily news and videos

Install App

ಹೈದರಾಬಾದ್ ಅತ್ಯಾಚಾರಿಗಳ ಮೃತದೇಹಕ್ಕೆ ಇನ್ನೂ ಸಿಗದ ಮುಕ್ತಿ

Webdunia
ಮಂಗಳವಾರ, 10 ಡಿಸೆಂಬರ್ 2019 (09:15 IST)
ಹೈದರಾಬಾದ್: ದಿಶಾ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರು ಅತ್ಯಾಚಾರಿಗಳು ಪೊಲೀಸ್ ಎನ್ ಕೌಂಟರ್ ನಲ್ಲಿ ಸಾವಿಗೀಡಾಗಿ ನಾಲ್ಕು ದಿನ ಕಳೆದರೂ ಅವರ ಮೃತದೇಹಕ್ಕೆ ಇನ್ನೂ ಮುಕ್ತಿ ಸಿಕ್ಕಿಲ್ಲ.


ಎನ್ ಕೌಂಟರ್ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಯುತ್ತಿದ್ದು, ಪ್ರಕರಣ ತೆಲಂಗಾಣ ಹೈಕೋರ್ಟ್ ನಲ್ಲಿದೆ. ಹೀಗಾಗಿ ನಿನ್ನೆ ರಾತ್ರಿಯವರೆಗೆ ಮೃತದೇಹವನ್ನು ಮನೆಯವರ ವಶಕ್ಕೊಪ್ಪಿಸದಂತೆ ಈ ಮೊದಲು ಹೈಕೋರ್ಟ್ ಸೂಚಿಸಿತ್ತು. ಆದರೆ ಇದೀಗ ಮತ್ತೆ ಡಿಸೆಂಬರ್ 13 ರವರೆಗೆ ಮೃತದೇಹವನ್ನು ಸಂರಕ್ಷಿಸಿಡಲು ಹೈಕೋರ್ಟ್ ಸೂಚನೆ ನೀಡಿದೆ.

ಡಿಸೆಂಬರ್ 12 ಕ್ಕೆ ಪ್ರಕರಣ ವಿಚಾರಣೆಯಿದ್ದು, ಅದಾದ ಬಳಿಕವಷ್ಟೇ ಮೃತದೇಹವನ್ನು ಕುಟುಂಬದವರ ವಶಕ್ಕೊಪ್ಪಿಸಲು ನ್ಯಾಯಾಲಯ ಸೂಚಿಸಿದೆ. ಹೀಗಾಗಿ ಕೀಚಕರ ದೇಹಕ್ಕೆ ಇನ್ನೂ ಮುಕ್ತಿ ಸಿಗದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Baloochistan Army blast video: ಬಲೂಚಿಸ್ತಾನ ದಾಳಿಗೆ ಛಿದ್ರ ಛಿದ್ರವಾಗಿ ಬಿತ್ತು 14 ಪಾಕಿಸ್ತಾನ ಸೈನಿಕರ ದೇಹ

Pakistan PM Sharif: ಪ್ರತಿ ರಕ್ತದ ಹನಿಗೂ ನಾವು ಸೇಡು ತಿರಿಸಿಕೊಳ್ತೇವೆ: ಪಾಕಿಸ್ತಾನದ ಪ್ರಧಾನಿ ಶೆಹಬಾಜ್

Lahore blast video: ಪಾಕಿಸ್ತಾನದ ಲಾಹೋರ್ ನಲ್ಲಿ ಪ್ರಬಲ ಸ್ಪೋಟ

Pakistan ಗೊತ್ತು ಗುರಿಯಿಲ್ಲದ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

Karnataka Weather: ಮುಂಗಾರು ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments