Webdunia - Bharat's app for daily news and videos

Install App

ಹಣವಿಲ್ಲದೆ ತಳ್ಳುಗಾಡಿಯಲ್ಲಿ 60ಕೀಮೀ ಪತ್ನಿ ಶವ ಸಾಗಾಟ

Webdunia
ಸೋಮವಾರ, 7 ನವೆಂಬರ್ 2016 (12:44 IST)
ಪತ್ನಿಯ ಶವವನ್ನು ಸಾಗಿಸಲು ಹಣವಿಲ್ಲದೆ ಭಿಕ್ಷುಕನೋರ್ವ ತಳ್ಳುಗಾಡಿಯಲ್ಲಿ 60 ಕೀಲೋಮೀಟರ್ ಸಾಗಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. 
ಕುಷ್ಠರೋಗ ಪೀಡಿತ ದಂಪತಿಗಳಾದ ರಾಮುಲು ಮತ್ತು ಕವಿತಾ ಹೈದರಾಬಾದ್‌ನ ಲಂಗೇರ್ ಹೌಸ್‌ನಲ್ಲಿ ವಾಸಿಸುತ್ತಿತ್ತು ಭಿಕ್ಷೆ ಎತ್ತಿ ಜೀವನ ಸಾಗಿಸುತ್ತಿದ್ದರು. ಅವರಿಗೆ ಮೂವರು ಮಕ್ಕಳು ಕೂಡ ಇದ್ದಾರೆ. ಪತ್ನಿಗೆ ಔಷಧ ಕೊಡಿಸಲು ರಾಮುಲು ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಲಿಂಗಂಪಲ್ಲಿ ರೈಲು ನಿಲ್ದಾಣದಲ್ಲಿ ಆಕೆ ಮೃತ ಪಟ್ಟಿದ್ದಾಳೆ. ಆಕೆಯನ್ನು ತಮ್ಮ ಊರಾದ ಮೇಡಕ್ ಜಿಲ್ಲೆಯ ಮನ್ನೂರ್ ಮಂಡಲ್‌ದಲ್ಲೇ ಮಣ್ಣು ಮಾಡಬೇಕೆಂದು ಬಯಸಿದ ರಾಮುಲು ಬಳಿ ಹಣವಿರಲಿಲ್ಲ. ಹೀಗಾಗಿ ಆತ ತಳ್ಳುಗಾಡಿಯಲ್ಲಿ 60 ಕೀಲೋಮೀಟರ್‌ ಆಕೆಯ ಶವವನ್ನು ತಳ್ಳಿಕೊಂಡು ಹೊರಟಿದ್ದಾನೆ. ಆದರೆ ದಾರಿ ತಪ್ಪಿ ವಿಕರಾಬಾದ್‌ಗೆ ಬಂದಿದ್ದಾನೆ.
 
ಪತ್ನಿಯ ಶವದ ಜತೆ ಅಳುತ್ತ ಸಾಗುತ್ತಿದ್ದ ರಾಮುಲುವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣ ಸ್ಪಂದಿಸಿದ ಪೊಲೀಸರು ಅಂಬುಲೆನ್ಸ್‌ನಲ್ಲಿ ಕವಿತಾ ಶವವನ್ನು ಸಾಗಿಸಲು ವ್ಯವಸ್ಥೆ ಮಾಡಿದ್ದಾರೆ. ಸ್ಥಳೀಯರು ಸ್ವಲ್ಪ ಹಣ ಸಂಗ್ರಹಿಸಿ ಆತನಿಗೆ ನೀಡಿ ತಮ್ಮಿಂದಾದಷ್ಟು ಸಹಾಯ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ತಮ್ಮ ವಶದಲ್ಲಿರುವ ಕೈದಿಗಳು, ಮೀನುಗಾರರ ಪಟ್ಟಿ ವಿನಿಮಯ ಮಾಡಿಕೊಂಡ ಭಾರತ, ಪಾಕಿಸ್ತಾನ

ಮುಂದಿನ ಸುದ್ದಿ
Show comments