ನನ್ನ ಮಗಳ ಆತ್ಮಕ್ಕೆ ಈಗ ಶಾಂತಿ ಸಿಕ್ಕಿತು: ಪಶುವೈದ್ಯೆಯ ಪೋಷಕರ ಮಾತು

Webdunia
ಶುಕ್ರವಾರ, 6 ಡಿಸೆಂಬರ್ 2019 (09:04 IST)
ಹೈದರಾಬಾದ್: ಪಶುವೈದ್ಯೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಮಾಡಿ ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ ಬಗ್ಗೆ ಸಂತ್ರಸ್ತೆಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.


ಈ ಬಗ್ಗೆ ಮಾತನಾಡಿರುವ ಸಂತ್ರಸ್ತೆಯ ತಂದೆ ತೆಲಂಗಾಣ ಪೊಲೀಸ್, ಮಾಧ್ಯಮಗಳು ಮತ್ತು ತಮಗೆ ಬೆಂಬಲವಾಗಿ ನಿಂತ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ಈಗ ನಮ್ಮ ಮಗಳ ಆತ್ಮಕ್ಕೆ ಶಾಂತಿ ಸಿಕ್ಕಿತು ಎಂದು ಪೋಷಕರು ಹೇಳಿದ್ದಾರೆ.

ಇನ್ನೊಂದೆಡೆ, 2012 ರಲ್ಲಿ ದೆಹಲಿಯಲ್ಲಿ ಇದೇ ರೀತಿ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ಪೋಷಕರೂ ಇದೇ ರೀತಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಗಾಯಕ್ಕೆ ಮುಲಾಮು ಸಿಕ್ಕಿದಂತಾಗಿದೆ ಎಂದಿದ್ದಾರೆ. ಇಂತಹ ದುರುಳರಿಗೆ ಇದೇ ರೀತಿ ಪಾಠ ಕಲಿಸಬೇಕು ಎಂದು ನಿರ್ಭಯಾ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸೋದು ಸುಲಭ ಅಲ್ಲ, ಈ ಗುಟ್ಟು ಹೈಕಮಾಂಡ್ ಗೂ ಗೊತ್ತು

ಚಿಕ್ಕಮಗಳೂರಿನಲ್ಲಿ ಶಿಕ್ಷಕಿಯ ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ: ಕಿರುಚಿಕೊಂಡಿದ್ದಕ್ಕೆ ದುರುಳರು ಮಾಡಿದ್ದೇನು

ಆರ್ ಎಸ್ಎಸ್ ಕ್ವಿಜ್ ಹಾಗಿರ್ಲಿ, ಮೊದಲು ನಿಮ್ಮ ಕ್ಷೇತ್ರದ ಅಭಿವೃದ್ಧಿ ಮಾಡಿ: ಪ್ರಿಯಾಂಕ್ ಖರ್ಗೆಗೆ ನೆಟ್ಟಿಗರ ಕ್ಲಾಸ್

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments