Webdunia - Bharat's app for daily news and videos

Install App

ಈ ಮಗು ಅಳುತ್ತಿದ್ದರೆ ರಕ್ತ ಕಣ್ಣೀರು ಬರುತ್ತೆ..! ವೈದ್ಯರು, ಪೋಷಕರಿಗೆ ಶಾಕ್

Webdunia
ಭಾನುವಾರ, 9 ಜುಲೈ 2017 (07:37 IST)
ಹೈದರಾಬಾದ್`ನ 3 ವರ್ಷದ ಮಗುವೊಂದು ವೈದ್ಯರು ಮತ್ತು ಪೋಷಕರಿಗೆ ಅಕ್ಷರಶಃ ಭಯ ಹುಟ್ಟಿಸಿದ್ದಾಳೆ. ಇದಕ್ಕೆ ಕಾರಣ ಆಕೆ ಸುರಿಸುತ್ತಿರುವ ರಕ್ತ ಕಣ್ಣೀರು.

16 ತಿಂಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಮಗು ಅಹಾನಾ ಅಫ್ಜಲ್ ಮೂಗಲ್ಲಿ ರಕ್ತಸ್ರಾವ ಶುರುವಾಗಿತ್ತು. ವೈದ್ಯರು ಜ್ವರವನ್ನೇನೋ ತಗ್ಗಿಸಿದರು. ಆದರೆ, ಈಗ, ಬಾಯಿ, ಮೂಗು, ಕಣ್ಣು, ಗುಪ್ತಾಂಗಗಳಲ್ಲೂ ರಕ್ತಸ್ರಾವವಾಗುತ್ತಿದೆಯಂತೆ.
ಈ ಬಗ್ಗೆ ಎಎನ್`ಐಗೆ ಪ್ರತಿಕ್ರಿಯಿಸಿರುವ ವೈದ್ಯರು,  ಅಹಾನಾ ಅಪರೂಪದಲ್ಲಿ ಅಪರೂಪ ಎನ್ನಲಾದ ಹೆಮಟೈಡ್ರೋಸಿಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಲವು ದಿನಗಳ ಚಿಕಿತ್ಸೆ ಬಳಿಕ ಸಮಸ್ಯೆಯಯನ್ನ ಸ್ವಲ್ಪ ಹತೋಟಿಗೆ ತರಲಾಗಿದ್ದು ಶಾಶ್ವತ ಪರಿಹಾರ ಸಾಧ್ಯವಿಲ್ಲವೆಂದು ವೈದ್ಯರು ಕೈಚೆಲ್ಲಿದ್ದಾರೆ.

`ವರ್ಷದ ಮಗುವಾಗಿದ್ದಾಗ ಆಕೆಯ ಮೂಗಿನಲ್ಲಿ ರಕ್ತಸ್ರಾವವಾಗುದರೊಂದಿಗೆ ಸಮಸ್ಯೆ ಆರಂಭವಾಯಿತು. ಆ ಸಂದರ್ಭ ಆಕೆ ನ್ಯುಮೋನಿಯಾದಿಂದ ಬಳಲುತ್ತಿದ್ದಳು. ವೈದ್ಯರ ಬಳಿಯೂ ಆಕೆಗೆ ಶಾಸ್ವತ ಪರಿಹಾರದ ಭರವಸೆ ಸಿಕ್ಕಿಲ್ಲ. ಇತರೆ ಆಸ್ಪತ್ರೆಗಳ ವ್ಯಧ್ಯರಿಂದಲೂ ನೆರವು ಪಡೆಯಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೆರವಿಗೆ ಬರಬೇಕೆಂದು ತಂದೆ ಮೊಹಮ್ಮದ್ ಮನವಿ ಮಾಡಿದ್ದಾರೆ.

ಕೃಪೆ: ಟೈಮ್ಸ್ ಆಫ್ ಇಂಡಿಯಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments