Webdunia - Bharat's app for daily news and videos

Install App

ನಾನೂ ಅಲಹಾಬಾದಿ ಗೂಂಡಾ: ರಾಜ್‌ ಠಾಕ್ರೆಗೆ ನಿವೃತ್ತ ನ್ಯಾಯಮೂರ್ತಿ ಕಾಟ್ಜು ಟಾಂಗ್

Webdunia
ಗುರುವಾರ, 20 ಅಕ್ಟೋಬರ್ 2016 (15:35 IST)
ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಿರ್ಮಾಣದ ಏ ದಿಲ್ ಹೈ ಮುಷ್ಕಿಲ್ ಚಿತ್ರ ಬಿಡುಗಡೆಗೆ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಬೆದರಿಕೆಯೊಡ್ಡಿದ್ದರಿಂದ, ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ್ ಕಾಟ್ಜು ಸೇನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
 
ಬಾಲಿವುಡ್ ಚಿತ್ರಗಳಲ್ಲಿ ಪಾಕಿಸ್ತಾನ ಕಲಾವಿದರಿಗೆ ನಟಿಸಲು ಅವಕಾಶ ನೀಡಿದಲ್ಲಿ ಚಿತ್ರಗಳನ್ನು ಬಹಿಷ್ಕರಿಸಲಾಗುವುದು ಎಂದು ಈಗಾಗಲೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಎಚ್ಚರಿಕೆಯ ಸಂದೇಶ ರವಾನಿಸಿದೆ. 
 
ಮಾಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರು ಅರಬ್ಬಿ ಸಮುದ್ರದ ನೀರಿನಲ್ಲಿ ಮಿಂದು ಅಲ್ಕೋಹಾಲ್ ಸೇವಿಸಿ ಗಲಾಟೆ ಮಾಡುವುದು ದೊಡ್ಡ ಸಾಧನೆಯಲ್ಲ. ತಾಕತ್ತಿದ್ರೆ ನನ್ನ ವಿರುದ್ಧ ಬನ್ನಿ ಅವಾಗ ತೋರಿಸುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
 
ನಾನು ಅಲಹಾಬಾದಿನ ಸಂಗಮ್‌ದಲ್ಲಿ ಗಂಗಾ ನದಿಯ ನೀರು ಕುಡಿದಿದ್ದೇನೆ. ನಾನೊಬ್ಬ ಅಲಹಾಬಾದಿ ಗೂಂಡಾ ದಮ್ಮಿದ್ದರೆ ನನ್ನೊಂದಿಗೆ ಸಮರಕ್ಕೆ ಬನ್ನಿ ಎಂದು ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ್ ಕಾಟ್ಜು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments