ನಾನು ದಲಿತ ನಾಯಕನಲ್ಲ : ಮಲ್ಲಿಕಾರ್ಜುನ ಖರ್ಗೆ

Webdunia
ಗುರುವಾರ, 16 ಜೂನ್ 2022 (10:19 IST)
ನವದೆಹಲಿ : ‘ನಾನು ದಲಿತನಾಯಕನಲ್ಲ, ಕಾಂಗ್ರೆಸ್ ನಾಯಕ. ನಾನು ದಲಿತ ಎಂದು ಸಚಿವನಾಗಿದ್ದಾ? ದಲಿತ ಎಂದು ವಿಪಕ್ಷ ನಾಯಕನಾಗಿದ್ದಾ? ನಾನು ಕಾಂಗ್ರೆಸ್ ಕಾರ್ಯಕರ್ತರ ಅನ್ನುವ ಕಾರಣಕ್ಕೆ ಆದೆ.’

ಇದು ದಲಿತ ನಾಯಕನ ವಿಚಾರಣೆಗೆ ಕರೆದಾಗ ಕಾಂಗ್ರೆಸ್ ಪ್ರತಿಭಟನೆ ಮಾಡಿಲ್ಲ ಎಂಬ ಬಿಜೆಪಿ ಮುಖಂಡರ ಟೀಕೆಗಳಿಗೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೀಡಿದ ತಿರುಗೇಟು.  ಬಿಜೆಪಿಯವರು ಹುಚ್ಚರಿದ್ದಾರೆ.

ಇದು ಬಿಜೆಪಿಯ ಇಬ್ಭಾಗ ಮಾಡುವ ನೀತಿ. ನಾನು ದಲಿತ ಅಂಥ ಸಚಿವನಾಗಿದ್ದಾ? ಇಂತಹ ಮಾತು ಅವರು ಮುಂದೆ ಆಡಬಾರದು. ಈ ರೀತಿ ಅವರು ತಿರುಚಿದರೆ ಏನೂ ಸಿಗುವುದಿಲ್ಲ. ಇಂತಹ ಸಣ್ಣಪುಟ್ಟವಿಷಯಗಳನ್ನು ಮುಂದಿಟ್ಟುಕೊಂಡು ಜಾತಿ ಹೆಸರು ಹೇಳುವುದು ಬಿಜೆಪಿ, ಆರ್ಎಸ್ಸೆಸ್ ಮನಸ್ಥಿತಿಯಾಗಿದ್ದು ಈ ಮನುವಾದಿಗಳ ಮಾತಿಗೆ ನಾನು ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments