Webdunia - Bharat's app for daily news and videos

Install App

ನಾನು ಯಾವುದೇ ನಾಯಿಯ ಪರಂಪರೆಯಿಂದ ಬಂದವನಲ್ಲ: ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಮೋದಿ ತಿರುಗೇಟು

Webdunia
ಮಂಗಳವಾರ, 7 ಫೆಬ್ರವರಿ 2017 (12:40 IST)
ನವದೆಹಲಿ: ನಾನು ಯಾವುದೇ ನಾಯಿಯ ಪರಂಪರೆಯಿಂದ ಬೆಳೆದು ಬಂದವರಲ್ಲ ಎಂದು ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ನಾಯಿ ಹೇಳಿಕೆಗೆ ತಿರುಗೇಟು ನೀಡಿದರು.

 
ನಿನ್ನೆಯಷ್ಟೇ ಖರ್ಗೆ ಕಾಂಗ್ರೆಸ್ ನ ಇಂದಿರಾ ಗಾಂಧಿ, ಗಾಂಧೀಜಿ ದೇಶಕ್ಕಾಗಿ ಹೋರಾಡಿದ್ದಾರೆ. ಬಿಜೆಪಿಯ ಯಾವ ನಾಯಿಯೂ ದೇಶಕ್ಕಾಗಿ ಸತ್ತಿಲ್ಲ ಎಂದು ಟೀಕಿಸಿದ್ದರು. ಇದಕ್ಕೆ ತಕ್ಕ ಉತ್ತರ ನೀಡಿದ ಮೋದಿ ನನ್ನದು ಯಾವುದೇ ನಾಯಿಯ ಪರಂಪರೆಯಲ್ಲ ಎಂದಿದ್ದಾರೆ.

ಅಲ್ಲದೆ ಇತ್ತೀಚೆಗೆ ನಾನು ಮಾತನಾಡಿದರೆ ಸಂಸತ್ತಿನಲ್ಲಿ ಭೂಕಂಪವಾಗುತ್ತದೆ ಎಂದ ರಾಹುಲ್ ಗಾಂಧಿಗೂ ಟಾಂಗ್ ಕೊಟ್ಟಿದ್ದಾರೆ. ನಾನೂ ಯೋಚನೆ ಮಾಡ್ತಿದ್ದೆ ಹೇಗೆ ಭೂಕಂಪವಾಗುತ್ತದೆ ಎಂದು. ಕೊನೆಗೂ ಭೂಕಂಪವಾಗಿಯೇ ಬಿಟ್ಟಿತು ಎಂದು ವ್ಯಂಗ್ಯವಾಗಿ ರಾಹುಲ್ ಗೆ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments