Webdunia - Bharat's app for daily news and videos

Install App

ಅಯೋಧ್ಯೆ, ಗಂಗಾ, ತಿರಂಗಾಗಾಗಿ ಯಾವುದೇ ಶಿಕ್ಷೆಗೆ ಸಿದ್ದ: ಸಚಿವೆ ಉಮಾಭಾರತಿ

Webdunia
ಬುಧವಾರ, 19 ಏಪ್ರಿಲ್ 2017 (14:07 IST)
ಅಯೋಧ್ಯೆ, ಗಂಗಾ, ತಿರಂಗಾಗಾಗಿ ಯಾವುದೇ ಶಿಕ್ಷೆಗೆ ಸಿದ್ದ. ರಾಮಮಂದಿರ ನಿರ್ಮಾಣಕ್ಕಾಗಿ ಎಂತಹ ಶಿಕ್ಷೆ ಬೇಕಾದರೂ ಅನುಭವಿಸುತ್ತೇನೆ ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವ ಉಮಾಭಾರತಿ ತಿಳಿಸಿದ್ದಾರೆ.
 
ಬಾಬ್ರಿ ಮಸೀದಿಯ ಧ್ವಂಸ ಪ್ರಕರಣದಲ್ಲಿ ಯಾವುದೇ ಸಂಚು ರೂಪಿಸಿರಲಿಲ್ಲ. ಎಲ್ಲವು ಬಹಿರಂಗವಾಗಿ ನಡೆದಿತ್ತು ಎಂದು
ತಿಳಿಸಿದ್ದಾರೆ.
 
ನಾನು ನನ್ನ ಹುದ್ದೆಗೆ ಅಂಟಿಕೊಂಡಿರುವಂತಹ ವ್ಯಕ್ತಿಯಲ್ಲ., ರಾಮಮಂದಿರ ನಿರ್ಮಾಣ ಮಾಡುವ ಸಮಯ ಬಂದಿದೆ. ಮಂದಿರ ನಿರ್ಮಾಣ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.
 
ಕಾಂಗ್ರೆಸ್‌ ಪಕ್ಷದ ಮುಖಂಡರ ಯಾವುದೇ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ಕಾಂಗ್ರೆಸ್‌ಗೆ ನನ್ನ ರಾಜೀನಾಮೆ ಕೇಳುವ ನೈತಿಕತೆಯಿಲ್ಲ ಎಂದು ಗುಡುಗಿದ್ದಾರೆ. ನನ್ನ ಮನಸ್ಸು, ಮಾತು, ಕೆಲಸ ಎಲ್ಲವೂ ಒಂದೇ ಆಗಿದೆ ಎಂದು ಕೇಂದ್ರ ಸಚಿವೆ ಉಮಾಭಾರತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments