Webdunia - Bharat's app for daily news and videos

Install App

ಉತ್ತರಪ್ರದೇಶ ರೈತರ ಸಾಲ ಮನ್ನಾಗೆ ನಾನೇ ಕಾರಣ: ರಾಹುಲ್ ಗಾಂಧಿ

Webdunia
ಬುಧವಾರ, 27 ಸೆಪ್ಟಂಬರ್ 2017 (13:03 IST)
ಉತ್ತರಪ್ರದೇಶ ರೈತರ ಸಾಲ ಮನ್ನಾಗೆ ನಾನೇ ಕಾರಣ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಗುಜರಾತ್‌ನಲ್ಲಿ ಎರಡು ದಿನಗಳ ಪ್ರವಾಸಕ್ಕಾಗಿ ಆಗಮಿಸಿರುವ ರಾಹುಲ್, ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡಲು ಸಿದ್ದವಿಲ್ಲ. ಆದರೆ ಐವರು ಉದ್ಯಮಿಗಳ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
 
ದೇಶದಾದ್ಯಂತ ರೈತರು, ಸಣ್ಣ ವ್ಯಾಪಾರಿಗಳು, ಸಾಮಾನ್ಯ ಜನತೆ ಕಂಗಾಲಾಗಿದ್ದಾರೆ. ಆದರೆ, ಮೋದಿ ಸರಕಾರ ಕೇವಲ ಬೃಹತ್ ಉದ್ಯಮಿಗಳಿಗೆ ಅಚ್ಚೇ ದಿನ್ ತಂದಿದೆ ಎಂದು ಕಿಡಿಕಾರಿದರು.
 
ಸಾಮಾನ್ಯ ಜನತೆಗೆ ಗುಜರಾತ್ ಮಾಡೆಲ್ ಸಂಪೂರ್ಣ ವಿಫಲವಾಗಿದ್ದು, ಕೈಗಾರಿಕೋದ್ಯಮಿಗಳ ಪಾಲಿಗೆ ಸ್ವರ್ಗವಾಗಿದೆ. ಬಡವರು, ರೈತರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments