Webdunia - Bharat's app for daily news and videos

Install App

ಭಾರತ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ : ವರುಣ್ ಗಾಂಧಿ

Webdunia
ಸೋಮವಾರ, 18 ಏಪ್ರಿಲ್ 2022 (09:03 IST)
ಲಕ್ನೋ : ಖಾಸಗೀಕರಣದಿಂದಾಗಿ ಉದ್ಯೋಗಗಳು ಸೀಮಿತವಾಗುತ್ತವೆ.

ಇದರಿಂದಾಗಿ ಭಾರತದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ ಎಂದು ಸಂಸದ ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದರು.

ಸುದ್ದಿಗರಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯ ಬಗ್ಗೆ ತಮ್ಮದೇ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ದೇಶದ ಕನಸುಗಳು ದೊಡ್ಡದಾಗಿದೆ. ಆದರೆ ಸಂಪನ್ಮೂಲಗಳು ಸೀಮಿತವಾಗಿವೆ.

ದೇಶದಲ್ಲಿ 1.5 ಕೋಟಿ ಹುದ್ದೆಗಳು ಖಾಲಿ ಇದ್ದರೂ ನಿರುದ್ಯೋಗಿಗಳು ಹೆಚ್ಚುತ್ತಿದ್ದರು. ಕೋಟ್ಯಂತರ ನಿರುದ್ಯೋಗಿಗಳಿಗೆ ಮುಂದೆ ಏನಾಗುತ್ತದೆ ಎಂದು ತಿಳಿದಿಲ್ಲ ಎಂದು ಕಿಡಿಕಾರಿದರು.

ನಮ್ಮ ಹೋರಾಟ ಉದ್ಯೋಗ ಮತ್ತು ಆರ್ಥಿಕ ಸಮಾನತೆಗಾಗಿ ಆಗಿದೆ. ಸಂವಿಧಾನವು ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಪಡೆಯಬೇಕೆಂದು ಹೇಳುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಶ್ರಮಿಸಿದಾಗ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು. 

ಇದೇ ವೇಳೆ ಕೇಂದ್ರದ ವಿರುದ್ಧ ತೆಗೆದುಕೊಂಡ ಅವರು, 2 ಕೋಟಿ ಜನರಿಗೆ ಉದ್ಯೋಗಗಳನ್ನು ನೀಡಿಲ್ಲ. ಜೊತೆಗೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. ರೈತರ ಆದಾಯವೂ ದ್ವಿಗುಣಗೊಂಡಿಲ್ಲ ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

ಮದರಸಾ ಗುರುಗಳಿಗೆ ಕನ್ನಡ, ಅಲ್ಪಸಂಖ್ಯಾತರ ಸಾಮೂಹಿಕ ಮದುವೆಗೆ 50000 ಕೊಡ್ತೇವೆ: ಜಮೀರ್ ಅಹ್ಮದ್

ಆರ್ ಅಶೋಕ್ ಗೆ ಬೆಂಡೆತ್ತಿದ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments