Select Your Language

Notifications

webdunia
webdunia
webdunia
webdunia

ನಾನು ಯಾವುದೇ ತುರ್ತು ಸಭೆ ಕರೆದಿಲ್ಲ- ಸಭೆ ಬಗ್ಗೆ ಸಿಎಂ ಸ್ಪಷ್ಟನೆ

ನಾನು ಯಾವುದೇ ತುರ್ತು ಸಭೆ ಕರೆದಿಲ್ಲ-  ಸಭೆ ಬಗ್ಗೆ ಸಿಎಂ ಸ್ಪಷ್ಟನೆ
ಬೆಂಗಳೂರು , ಶುಕ್ರವಾರ, 29 ಮೇ 2020 (10:24 IST)
ಬೆಂಗಳೂರು : ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರ ಸಭೆ ವಿಚಾರ  ನಾನು ಯಾವುದೇ ತುರ್ತು ಸಭೆ ಕರೆದಿಲ್ಲ ಎಂದು ಸಿಎ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.


ಬಿಜೆಪಿ ನಾಯಕರಾದ ಉಮೇಶ್ ಕತ್ತಿ, ಮುರಗೇಶ್ ನಿರಾಣಿ ಮತ್ತು ಬಸನಗೌಡ ಪಾಟೀಲ್  ಸಿಎಂ ವಿರುದ್ಧ ಸಂಚು ರೂಪಿಸಿ ಸಭೆ ನಡೆಸಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ಸಿಎಂ  ಇಂದು 11 ಗಂಟೆಗೆ ತುರ್ತು ಸಭೆ ಕರೆದಿದ್ದಾರೆ ಎಂದು ಹೇಳಲಾಗಿದೆ.


ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, ಕೆಲವು ಮಾಧ್ಯಮಗಳಲ್ಲಿ ನಾನು ಪಕ್ಷದ ಕೆಲ ಶಾಸಕರೊಂದಿಗೆ ಚರ್ಚಿಸಲು ತುರ್ತು ಸಭೆ ಕರೆದಿರುವುದಾಗಿ ಹೇಳಲಾಗುತ್ತಿದೆ. ಆದರೆ  ನಾನು ಯಾವುದೇ ಸಭೆ ಕರೆದಿಲ್ಲ ಎಂದು  ಟ್ವೀಟ್ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

 
 

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಯಾವುದೇ ರೀತಿಯ ಸಭೆಯಲ್ಲಿ ಭಾಗಿಯಾಗಿಲ್ಲ-ನಿರಾಣಿ ಸ್ಪಷ್ಟನೆ