Webdunia - Bharat's app for daily news and videos

Install App

ನಾನು ನೀರಾವರಿ ಖಾತೆ ಬೇಕೆಂದು ಸಿಎಂ ಮೇಲೆ ಒತ್ತಡ ಹೇರಲಿಲ್ಲ- ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Webdunia
ಬುಧವಾರ, 18 ಡಿಸೆಂಬರ್ 2019 (13:00 IST)
ನವದೆಹಲಿ : ನಾನು ನೀರಾವರಿ ಖಾತೆ ಬೇಕೆಂದು ಸಿಎಂ ಮೇಲೆ ಒತ್ತಡ ಹೇರಲಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.



ಜಲಸಂಪನ್ಮೂಲ ಖಾತೆಯ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಹಾಗೂ  ಬಸವರಾಜ ಬೊಮ್ಮಾಯಿ ಅವರ ನಡುವೆ ಪೈಪೋಟಿ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ನೀರಾವರಿ ಖಾತೆ ಬೇಕೆಂದು ಕೇಳಿಲ್ಲ. ಆ ಬಗ್ಗೆ ಚರ್ಚೆ ಆಗಿಲ್ಲ. ಯಾವ ಖಾತೆ ಯಾರಿಗೆ ಕೊಡಬೇಕೆಂಬುದು ಸಿಎಂ ನಿರ್ಧಾರ. ನಾನು ಅವರ ಮೇಲೆ ಒತ್ತಡ ಹೇರಿಲ್ಲ ಎಂದು ಹೇಳಿದ್ದಾರೆ.


ಹಾಗೇ ಇಂದು ಕೇಂದ್ರ ಹಣಕಾಸು ಸಚಿವರ ಜತೆ ಇಂದು ಮಹತ್ವದ ಸಭೆ ಇದೆ. ಹೈದರಾಬಾದ್ ಕರ್ನಾಟಕ, ರಾಜ್ಯದ ಹಿಂದುಳಿದ ಪ್ರದೇಶಗಳು ಹಾಗೂ ಬೆಂಗಳೂರಿಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಕೇಳುತ್ತೇನೆ. 2 ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಪ್ರವಾಹ ಪರಿಹಾರಕ್ಕೆ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೋಧ ಮುಕ್ತಾಯ ನಂತರವೂ ಗನ್‌ಮ್ಯಾನ್‌ ಭದ್ರತೆ ಕೊಡಿ: ಎಸ್‌ಐಟಿ ಮುಂದೆ ದೂರುದಾರನ ಬೇಡಿಕೆ

ಭಾರತ–ಪಾಕ್‌ ಯುದ್ಧಕ್ಕೆ ಮಧ್ಯಸ್ಥಿಕೆ ನಮ್ಮದೇ: ಟ್ರಂಪ್‌ ಪರ ಮಾರ್ಕೊ ರುಬಿಯೊ ಬ್ಯಾಟಿಂಗ್‌

ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ಗಾಂಧಿ ಪ್ರತಿಭಟನೆಗೆ ಎಚ್‌ಡಿಕೆ ಕಿಡಿ

ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆಗೆ ಕ್ಷಣಗಣನೆ: ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments