ನಿಮ್ಮ ಸೇವಕನಾಗಿ ಇಲ್ಲಿಗೆ ಆಗಮಿಸಿರುವೆ: ಪ್ರಧಾನಿ ಮೋದಿ ಭಾವುಕ ನುಡಿ

Webdunia
ಸೋಮವಾರ, 6 ನವೆಂಬರ್ 2023 (09:42 IST)
ನಿಮ್ಮ ಸುಖ, ದುಃಖ ಹಂಚಿಕೊಳ್ಳಲು ನಾನು ಬಂದಿದ್ದೇನೆ. ನಿಮ್ಮ ಸೇವಕನಾಗಿ ಇಲ್ಲಿಗೆ ಆಗಮಿಸಿರುವೆ ಎಂದು ಭಾವುಕರಾಗಿ ಹೇಳಿದರು. ಕೃಷಿ ನಂತರ ಜವಳಿ ಉದ್ಯಮದಿಂದ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದರು. ಭಾರತೀಯ ಜವಳಿ ಉದ್ಯಮಕ್ಕೆ ದೊಡ್ಡ ಮಾರುಕಟ್ಟೆಯಿದೆ. ಇಷ್ಟು ದೊಡ್ಡ ಮಾರುಕಟ್ಟೆಯ ಅಗತ್ಯ ಪೂರೈಸಿ. ಜವಳಿ ಉದ್ಯಮದ ಅಭಿವೃದ್ಧಿಗೆ ಹೊಸ ತಂತ್ರಜ್ಞಾನ ಅಗತ್ಯ. ನೇಕಾರರು ಅಭಿವೃದ್ಧಿ ಹೊಂದಬೇಕಾದರೆ ದೂರದೃಷ್ಟಿ ಅಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
 
ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದರು. ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಮುಖಂಡರು ಪ್ರಧಾನಿಯನ್ನು ಸ್ವಾಗತಿಸಿದರು. ವಾರಾಣಸಿಯ ಲಾಲ್‌ಪುರದಲ್ಲಿ ನೇಕಾರರ ವ್ಯಾಪಾರ ಸೌಲಭ್ಯ ಕೇಂದ್ರಕ್ಕೆ ಮೋದಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಭಾಷಣ ಮಾಡಿದ ಮೋದಿ ನಾನು ಇಂದು ನನ್ನವರ ಬಳಿ ಬಂದಿದ್ದೇನೆ. ಬನಾರಸ್ ನನ್ನನ್ನು ತನ್ನವರನ್ನಾಗಿಸಿಕೊಂಡಿದೆ.
 
ಜವಳಿ ಉದ್ಯಮಕ್ಕೆ ಸಮಾಜವನ್ನು ಬೆಸೆಯುವ ಶಕ್ತಿಯಿದೆ. ನಾನು ವಾರಾಣಸಿ ಕ್ಷೇತ್ರದ ಸಂಸದನಲ್ಲ, ಸೇವಕ ಎಂದು ಪ್ರಧಾನಿ ನುಡಿದರು. ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಜಯಪುರ ಗ್ರಾಮವನ್ನು ಪ್ರಧಾನಿ ದತ್ತುಪಡೆಯಲಿದ್ದು, 2 ದಿನಗಳ ಕಾಲ ಮೋದಿ ವಾರಾಣಸಿ ಪ್ರವಾಸ ಮಾಡಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments