Webdunia - Bharat's app for daily news and videos

Install App

ನಿಮ್ಮ ಸೇವಕನಾಗಿ ಇಲ್ಲಿಗೆ ಆಗಮಿಸಿರುವೆ: ಪ್ರಧಾನಿ ಮೋದಿ ಭಾವುಕ ನುಡಿ

Webdunia
ಸೋಮವಾರ, 6 ನವೆಂಬರ್ 2023 (09:42 IST)
ನಿಮ್ಮ ಸುಖ, ದುಃಖ ಹಂಚಿಕೊಳ್ಳಲು ನಾನು ಬಂದಿದ್ದೇನೆ. ನಿಮ್ಮ ಸೇವಕನಾಗಿ ಇಲ್ಲಿಗೆ ಆಗಮಿಸಿರುವೆ ಎಂದು ಭಾವುಕರಾಗಿ ಹೇಳಿದರು. ಕೃಷಿ ನಂತರ ಜವಳಿ ಉದ್ಯಮದಿಂದ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದರು. ಭಾರತೀಯ ಜವಳಿ ಉದ್ಯಮಕ್ಕೆ ದೊಡ್ಡ ಮಾರುಕಟ್ಟೆಯಿದೆ. ಇಷ್ಟು ದೊಡ್ಡ ಮಾರುಕಟ್ಟೆಯ ಅಗತ್ಯ ಪೂರೈಸಿ. ಜವಳಿ ಉದ್ಯಮದ ಅಭಿವೃದ್ಧಿಗೆ ಹೊಸ ತಂತ್ರಜ್ಞಾನ ಅಗತ್ಯ. ನೇಕಾರರು ಅಭಿವೃದ್ಧಿ ಹೊಂದಬೇಕಾದರೆ ದೂರದೃಷ್ಟಿ ಅಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
 
ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದರು. ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಮುಖಂಡರು ಪ್ರಧಾನಿಯನ್ನು ಸ್ವಾಗತಿಸಿದರು. ವಾರಾಣಸಿಯ ಲಾಲ್‌ಪುರದಲ್ಲಿ ನೇಕಾರರ ವ್ಯಾಪಾರ ಸೌಲಭ್ಯ ಕೇಂದ್ರಕ್ಕೆ ಮೋದಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಭಾಷಣ ಮಾಡಿದ ಮೋದಿ ನಾನು ಇಂದು ನನ್ನವರ ಬಳಿ ಬಂದಿದ್ದೇನೆ. ಬನಾರಸ್ ನನ್ನನ್ನು ತನ್ನವರನ್ನಾಗಿಸಿಕೊಂಡಿದೆ.
 
ಜವಳಿ ಉದ್ಯಮಕ್ಕೆ ಸಮಾಜವನ್ನು ಬೆಸೆಯುವ ಶಕ್ತಿಯಿದೆ. ನಾನು ವಾರಾಣಸಿ ಕ್ಷೇತ್ರದ ಸಂಸದನಲ್ಲ, ಸೇವಕ ಎಂದು ಪ್ರಧಾನಿ ನುಡಿದರು. ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಜಯಪುರ ಗ್ರಾಮವನ್ನು ಪ್ರಧಾನಿ ದತ್ತುಪಡೆಯಲಿದ್ದು, 2 ದಿನಗಳ ಕಾಲ ಮೋದಿ ವಾರಾಣಸಿ ಪ್ರವಾಸ ಮಾಡಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments