Webdunia - Bharat's app for daily news and videos

Install App

ನಿತೀಶ್ ಕುಮಾರ್‌ನನ್ನು ಸಿಎಂ ಮಾಡಿದ್ದು ನಾನು: ಲಾಲೂ ಗುಡುಗು

Webdunia
ಬುಧವಾರ, 26 ಜುಲೈ 2017 (15:25 IST)
ನಿತೀಶ್ ಕುಮಾರ್‌ನನ್ನು ಮುಖ್ಯಮಂತ್ರಿ ಮಾಡಿದ್ದು ನಾನು ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುಡುಗಿದ್ದಾರೆ.
 
ಬಿಜೆಪಿ, ನಿತೀಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಪುತ್ರ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಯಾರೂ ಕೇಳಿಲ್ಲ ಎಂದು ತಿರುಗೇಟು ನೀಡಿದರು.
 
ತೇಜಸ್ವಿ ಯಾದವ್ ಅಪರಾಧಿಯಲ್ಲ. ಯಾವುದೇ ಕಾರಣಕ್ಕೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂ ನಿತೀಶ್ ಕುಮಾರ್‌ಗೆ ನೇರ ಎಚ್ಚರಿಕೆ ನೀಡಿದ್ದಾರೆ.
 
ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ತೇಜಸ್ವಿ ಯಾದವ್ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ದೂರು ದಾಖಲಿಸಿತ್ತು. ದೂರು ದಾಖಲಾದ ಹಿನ್ನೆಲೆಯಲ್ಲಿ ತೇಜಸ್ವಿ ಯಾದವ್ ರಾಜೀನಾಮೆ ನೀಡಬೇಕು ಎಂದು ಜೆಡಿಯು ಒತ್ತಾಯಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments