Webdunia - Bharat's app for daily news and videos

Install App

ನನಗೆ ಸಿಎಂ ಆಗೋ ಬಯಕೆ ಇಲ್ಲ-ನಟ ರಜನಿಕಾಂತ್

Webdunia
ಗುರುವಾರ, 12 ಮಾರ್ಚ್ 2020 (11:07 IST)
ಚೆನ್ನೈ : ಇಂದು ಹೊಸ ಪಕ್ಷದ ಘೋಷಣೆ ಮಾಡಲಿರುವ ನಟ ರಜನೀಕಾಂತ್ ಅವರು ಇಂದು ಚೆನ್ನೈ ನ ಹೋಟೆಲ್ ವೊಂದರಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, 1996ರಿಂದಲೇ ನನ್ನ ಹೆಸರು ರಾಜಕಾರಣದ ಜತೆ ಸೇರಿತ್ತು. 2017ರಲ್ಲಿ ನಾನು ರಾಜಕೀಯ ಪ್ರವೇಶದ ಬಗ್ಗೆ ಹೇಳಿದ್ದೆ. ರಾಜಕೀಯ ಪಕ್ಷಗಳು ಮತಕ್ಕಾಗಿ ಜನರ ಬಳಿ ಹೋಗುತ್ತವೆ. ಸರ್ಕಾರದ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ. ತಮಿಳುನಾಡಿನಲ್ಲಿ 2 ದೊಡ್ಡ ಪಕ್ಷಗಳಿವೆ, ಈಗ ಈ ಪಕ್ಷಗಳನ್ನು ಜನ ತಿರಸ್ಕರಿಸಿದ್ದಾರೆ. ಈ ಪಕ್ಷಗಳಿಗೆ ಹೊಸ ನಾಯಕರು ಬಂದಿಲ್ಲ. ಜನರ ನಿರೀಕ್ಷೆಯಂತೆ ಆಡಳಿತ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.

 

ಯುವಕರು ಮಹಿಳೆಯರಿಗೆ ಪಕ್ಷದಲ್ಲಿ ಆದ್ಯತೆ. ಬೇರೆ ಪಕ್ಷಗಳಲ್ಲಿಯೂ ನಾಯಕರಿದ್ದಾರೆ  ಅಂಥವರಿಗೆ ಉತ್ತಮ ಅವಕಾಶ ಸಿಗುತ್ತಿಲ್ಲ. ರಾಜಕರಣದಲ್ಲಿ ಹೊಸ ರಕ್ತ ಬರಬೇಕಿದೆ. ಸರ್ಕಾರ, ಪಕ್ಷಕ್ಕೆ ಒಬ್ಬ ನಾಯಕ ಇರೋದು ಬೇಡ, ನನಗೆ ಸಿಎಂ ಆಗೋ ಬಯಕೆ ಇಲ್ಲ. ಸಿಎಂ ಹುದ್ದೆಗೆ ವಿದ್ಯಾವಂತನಾಗಿರಬೇಕು. ಯುವ ಆಡಳಿತಗಾರಬೇಕು. ಪಕ್ಷದ ಅಧ್ಯಕ್ಷ ಸರ್ಕಾರ ನಿಯಂತ್ರಿಸಬಾರದು, ಉತ್ತಮ ಪಕ್ಷ ಕಟ್ಟಲು ಸರಣಿ ಸಭೆ ನಡೆಸಿದ್ದೇನೆ. ಹಣವಂತರು ಬೇಡ, ಗುಣವಂತರು ಬೇಕು ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments