Webdunia - Bharat's app for daily news and videos

Install App

ನಾನು ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟಿಲ್ಲ- ಸಚಿವ ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 11 ಫೆಬ್ರವರಿ 2020 (11:00 IST)
ನವದೆಹಲಿ : ನಾನು ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.


ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಸಂಪನ್ಮೂಲ ಖಾತೆಗೆ ಪಟ್ಟು ಹಿಡಿದಿದ್ದೆ ಎಂಬುದು ಸುಳ್ಳು, ಈಗಷ್ಟೇ ಖಾತೆ ಸಿಕ್ಕಿದೆ. ಇಲಾಖೆ ಬಗ್ಗೆ ಅಧ್ಯಯನ ಮಾಡಬೇಕು. ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆನಡೆಸುವೆ. ಮಹಾದಾಯಿ ವಿಚಾರದ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments