Webdunia - Bharat's app for daily news and videos

Install App

ಬಿಜೆಪಿ ಸಚಿವನಿಗೆ ಅರ್ಥವಾಗಿಲ್ವಂತೆ ಪ್ರಧಾನಿ ಮೋದಿಯ ಜಿಎಸ್‌ಟಿ

Webdunia
ಶುಕ್ರವಾರ, 10 ನವೆಂಬರ್ 2017 (13:51 IST)
ದೇಶದಾದ್ಯಂತ ವಿಪಕ್ಷಗಳು ಜಿಎಸ್‌ಟಿ ಜಾರಿಗೊಳಿಸಿರುವ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವಾಗಲೇ, ಹೌದ್ರಿ ಜಿಎಸ್‌ಟಿ ಎಂದರೆ ನನಗೂ ಅರ್ಥವಾಗಿಲ್ಲ ಎಂದು ಹೇಳಿಕೆ ನೀಡಿದ ಮಧ್ಯಪ್ರದೇಶದ ಸಚಿವ ಓಂ ಪ್ರಕಾಶ್ ಧೂರ್ವೆ ಬಿಜೆಪಿ ಹೈಕಮಾಂಡ್ ಕೆಂಗೆಣ್ಣಿಗೆ ಗುರಿಯಾಗಿದ್ದಾರೆ.
ಬಿಜೆಪಿ ಸಚಿವರಿಗೆ ಜಿಎಸ್‌ಟಿ ಬಗ್ಗೆ ಅರ್ಥವಾಗಿಲ್ಲ. ಜನಸಾಮಾನ್ಯರಿಗೆ ಹೇಗೆ ಜಿಎಸ್‌ಟಿ ಅರ್ಥವಾಗುತ್ತದೆ. ಪ್ರಧಾನಿ ಮೋದಿಯ ಜಿಎಸ್‌ಟಿ ಯಾರಿಗೂ ಅರ್ಥವಾಗದ ಜಿಎಸ್‌ಟಿ ಎಂದು ವಿಪಕ್ಷಗಳ ಮುಖಂಡರು ಲೇವಡಿ ಮಾಡಿದ್ದಾರೆ. 
 
ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಸಂಪುಟದ ಜಿಎಸ್‌ಟಿ ಸಭೆ ನಡೆಸುವ ಮುನ್ನವೇ, ಜಿಎಸ್‌‌ಟಿ ಅಂದರೇನು ನನಗೇನು ಅರ್ಥವಾಗಿಲ್ಲ. ಅದರ ಬಗ್ಗೆ ನನಗೆ ಹೆಚ್ಚಿನ ತಿಳುವಳಿಕೆಯಿಲ್ಲ. ನೋಟ್ ಬ್ಯಾನ್, ಜಿಎಸ್‌ಟಿ ಅಂಗವಾಗಿ ನಡೆದ ಚರ್ಚಾಸಭೆಯಲ್ಲಿ ಸಚಿವರು ತಮ್ಮ ಜ್ಞಾನವನ್ನು ಬಹಿರಂಗಪಡಿಸಿದ್ದಾರೆ.   
 
ಸಿಎ, ಉದ್ಯಮಿಗಳಿಗೂ ಸಹ ಜಿಎಸ್ ಟಿ ಇನ್ನೂ ಸರಿಯಾಗಿ ಅರ್ಥವಾಗಿಲ್ಲ ಎಂದು ಧೂರ್ವೆ ಹೇಳಿದ್ದು, ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಾಗಲೇ ನನಗೆ ಸಮಾಧಾನವಾಗುತ್ತದೆ ಎಂದು ಸಚಿವ ಓಂ ಪ್ರಕಾಶ್ ಧೂರ್ವೆ ನೀಡಿದ ಹೇಳಿಕೆ ಬಿಜೆಪಿಯಲ್ಲಿಯೇ ಕೋಲಾಹಲ ಸೃಷ್ಟಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments