Webdunia - Bharat's app for daily news and videos

Install App

ಪ್ರಧಾನಿ ಮೋದಿ ಲಂಚ ಸ್ವೀಕರಿಸಿದ್ದಾರೆ ಎನ್ನುವುದಕ್ಕೆ ಸಾಕ್ಷಿಯಿದೆ : ಅರವಿಂದ್ ಕೇಜ್ರಿವಾಲ್

Webdunia
ಗುರುವಾರ, 17 ನವೆಂಬರ್ 2016 (18:41 IST)
ಆದಿತ್ಯ ಬಿರ್ಲಾ ಸಂಸ್ಥೆಯಿಂದ ಪ್ರಧಾನಿ ಮೋದಿ ದಾಖಲೆಯಿಲ್ಲದೇ  ಹಣ ಸ್ವೀಕರಿಸಿದ್ದಾರೆ ಎನ್ನುವುದಕ್ಕೆ ನನ್ನ ಬಳಿ ದಾಖಲೆಗಳಿವೆ. ಅವರನ್ನು ದೇಶ ಯಾವತ್ತೂ ಕ್ಷಮಿಸುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
 
ದಾಖಲೆಗಳನ್ನಿಟ್ಟುಕೊಂಡು ಆರೋಪಗಳನ್ನು ಮಾಡುತ್ತಿದ್ದರೂ ಯಾರೂ ಕೂಡಾ ಯಾಕೆ ಮಾತನಾಡುತ್ತಿಲ್ಲ. ಭ್ರಷ್ಟಾಚಾರ ಕೇವಲ ವಿಪಕ್ಷಗಳು ಮಾಡುತ್ತಿವೆಯೇ ಎಂದು ಪ್ರಶ್ನಿಸಿದ್ದಾರೆ.
 
ಬೆರಳೆಣಿಕೆಯ ಧನಿಕರಿಗಿಂತ ಕೋಟ್ಯಾಂತರ ಬಡವರಿಗಾಗಿ ನಾವು ಹೋರಾಟ ಮಾಡುತ್ತೇವೆ. ಕೂಡಲೇ 500 ಮತ್ತು 1000 ರೂಪಾಯಿಗಳ ನಿಷೇಧವನ್ನು ಹಿಂಪಡೆಯಿರಿ ಇಲ್ಲವೇ ಹೋರಾಟವನ್ನು ಎದುರಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments