Webdunia - Bharat's app for daily news and videos

Install App

ದಲಿತರಿಗೆ ನಾನು ದೇವತೆಯಂತೆ, ನನ್ನ ಅಪಮಾನ ದಲಿತರು ಸಹಿಸೋಲ್ಲ: ಮಾಯಾವತಿ

Webdunia
ಗುರುವಾರ, 21 ಜುಲೈ 2016 (20:10 IST)
ದಲಿತರು ಕೇವಲ ನನ್ನನ್ನು ಸಹೋದರಿಯೆಂದು ಭಾವಿಸುವುದಿಲ್ಲ. ದೇವತೆಯಂತೆ ಪೂಜಿಸುತ್ತಾರೆ. ದೇವತೆಗೆ ಅಪಮಾನ ಮಾಡಿದಲ್ಲಿ ದೇಶದ ದಲಿತರು ಸಹಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. 
 
ನನ್ನನ್ನು ವೇಶ್ಯೆಗಿಂತಲೂ ಕೀಳು ಎಂದು ಜರಿದ ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್ ಅವರ ವಿರುದ್ಧ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಬಿಜೆಪಿ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.
 
ದೇಶದ ದಲಿತರು, ಶೋಷಿತರಿಗೆ ನನಗೆ ಅಪಮಾನ ಮಾಡಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಉತ್ತರಪ್ರದೇಶಾದ್ಯಂತ ಜನತೆ ಬೀದಿಗಳಿದಿದ್ದಾರೆ. ಆದರೆ, ನಾನು ಯಾರನ್ನೂ ಬೀದಿಗೆ ಇಳಿಯುವಂತೆ ಸಲಹೆ ನೀಡಿಲ್ಲ ಎಂದು ತಿಳಿಸಿದ್ದಾರೆ.
 
ಸ್ವಾತಂತ್ರ್ಯ ಬಂದು 69 ವರ್ಷಗಳು ಗತಿಸಿದರೂ ದಲಿತರಿಗೆ ಅರ್ಧದಷ್ಟು ಸಾಮಾಜಿಕ-ಆರ್ಥಿಕ ಲಾಭಗಳು ದೊರೆತಿಲ್ಲ. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಯಾವ ಸರಕಾರಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಗುಡುಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments