Webdunia - Bharat's app for daily news and videos

Install App

ನಾನು ಪ್ರಧಾನಿ ಮೋದಿ ಬೆನ್ನಿಗಿರುತ್ತೇನೆ: ಸ್ವಾಮಿ

Webdunia
ಬುಧವಾರ, 29 ಜೂನ್ 2016 (14:34 IST)
'ನಾನು ಸದಾ ಪ್ರಧಾನಿ ಮೋದಿ ಬೆನ್ನಿಗೆ ನಿಂತಿರುತ್ತೇನೆ, ಅವರ ನಿಲುವಿಗೆ ಬದ್ಧನಾಗಿರುತ್ತೇನೆ', ಎಂದು ತಮ್ಮ ಹೇಳಿಕೆಗಳಿಂದ ಸ್ವಪಕ್ಷವನ್ನೇ ಇಕ್ಕಟ್ಟಿಗೆ ಸಿಕ್ಕಿ ಹಾಕಿಸುತ್ತಿರುವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 
 
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ರಘುರಾಮ್ ರಾಜನ್ ಮತ್ತು ವಿತ್ತ ಸಚಿವರ ವಿರುದ್ಧ ಸ್ವಾಮಿ ಅವರ ಟೀಕೆಗೆ ಪ್ರಧಾನಿ ಮೋದಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು.
 
ಸ್ವಾಮಿ ಮಾಡಿರುವ ಆರೋಪಗಳಿಗೆ ನನ್ನ ಸಹಮತವಿಲ್ಲ.ಪ್ರಚಾರಕ್ಕಾಗಿ ಒಬ್ಬರ ಮೇಲೆ ಆರೋಪ ಹೊರಿಸುವುದು ಸರಿಯಲ್ಲ, ವ್ಯವಸ್ಥೆಗಿಂತಲೂ ದೊಡ್ಡವನು ಎಂದು ಯಾರಾದರೂ ತಿಳಿದುಕೊಂಡಿದ್ದರೆ, ಇದು ಅವರ ತಪ್ಪು ತಿಳುವಳಿಕೆ. ರಾಜನ್ ಒಬ್ಬ ದೇಶಭಕ್ತ. ಸುಬ್ರಮಣಿಯನ್ ಸ್ವಾಮಿ ಅವರ ಪ್ರಚಾರದ ಹುಚ್ಚನ್ನು ಬಿಜೆಪಿ ಅನುಮೋದಿಸುವುದಿಲ್ಲ ಎಂದು ಮೋದಿ ಕಿಡಿಕಾರಿದ್ದರು.
 
ಇದಕ್ಕೆ ಪ್ರತಿಕ್ರಿಯಿಸಿರುವ ಸ್ವಾಮಿ, ನಾನು ಪ್ರಚಾರ ಬಯಸುತ್ತಿಲ್ಲ ಪ್ರಚಾರವೇ ಪಟ್ಟುಬಿಡದೆ ನನ್ನನ್ನು ಬಯಸುತ್ತಿದೆ ಎಂದು ಬಿಜೆಪಿ ಸಂಸದ  ಸ್ವಾಮಿ ಟ್ವೀಟ್ ಮಾಡಿದ್ದಾರೆ.
 
ನಾನು ಮೋದಿ ಅವರ ಬೆನ್ನಿಗೆ ನಿಂತಿದ್ದೇನೆ, ಎಂದ ಅವರು ಪತ್ರಕರ್ತರು ನನ್ನನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಕಟ್ಟುಕಥೆಗಳನ್ನು ಸೃಷ್ಟಿಸುತ್ತಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments