Webdunia - Bharat's app for daily news and videos

Install App

ನಾನು ಭಾರತದಲ್ಲಿ ಇರಲು ಬಯಸುತ್ತೇನೆ : ದಲೈಲಾಮಾ

Webdunia
ಸೋಮವಾರ, 19 ಡಿಸೆಂಬರ್ 2022 (15:26 IST)
ನವದೆಹಲಿ : ಭಾರತ ಉತ್ತಮ ಜಾಗವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ಇದರಿಂದಾಗಿ ನಾವು ಭಾರತಕ್ಕೆ ಆದ್ಯತೆಯನ್ನು ನೀಡುತ್ತೇವೆ ಎಂದು ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈಲಾಮಾ ಹೇಳಿದರು.

ಹಿಮಾಚಲ ಪ್ರದೇಶದ ಕಾಂಗ್ರಾ ವಿಮಾನ ನಿಲ್ದಾಣದಲ್ಲಿ ಚೀನಾ ಘರ್ಷಣೆಯ ಕುರಿತು ಪ್ರತಿಕ್ರಿಯಿಸಿದ ಅವರು, ಯುರೋಪ್, ಆಫ್ರಿಕಾ ಮತ್ತು ಏಷ್ಯಾ ರಾಷ್ಟ್ರಗಳು ಸುಧಾರಣೆಗೊಳ್ಳುತ್ತಿವೆ.

ಅದೇ ರೀತಿ ಚೀನಾವೂ ಹೊಂದಿಕೊಳ್ಳುತ್ತಿದೆ. ಆದರೆ ಚೀನಾಕ್ಕೆ ಹಿಂತಿರುಗಲು ಯಾವುದೇ ಅರ್ಥವಿಲ್ಲ. ನನಗೆ ಭಾರತವು ಉತ್ತಮ ಸ್ಥಳವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ಇದಕ್ಕೆ ನಾನು ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments