Webdunia - Bharat's app for daily news and videos

Install App

‘ಆರ್‌ಎಸ್‌ಎಸ್ ವ್ಯಕ್ತಿ'ಯಿಂದ ನನಗೆ 300 ಕೋಟಿ ಲಂಚದ ಆಮಿಷ ಒಡ್ಡಲಾಗಿತ್ತು?: ಮಲಿಕ್

Webdunia
ಶುಕ್ರವಾರ, 22 ಅಕ್ಟೋಬರ್ 2021 (09:52 IST)
ನವದೆಹಲಿ : ತಾವು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ವೇಳೆ "ಅಂಬಾನಿ" ಮತ್ತು "ಆರ್ ಎಸ್ಎಸ್-ಸಂಬಂಧಿತ ವ್ಯಕ್ತಿ"ಗೆ ಸೇರಿದ ಎರಡು ಕಡತಗಳನ್ನು ಪಾಸ್ ಮಾಡಿದರೆ 300 ಕೋಟಿ ರೂಪಾಯಿ ಲಂಚ ನೀಡುವುದಾಗಿ ಹೇಳಿದ್ದರು. 


ಡೀಲ್ ಮತ್ತು ಭ್ರಷ್ಟಾಚಾರದಲ್ಲಿ ರಾಜಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿರುವ ಮಲಿಕ್ ಅವರು, ತಮ್ಮ ನಿರ್ಧಾರವನ್ನು ಬೆಂಬಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ.
ಪ್ರಸ್ತುತ ಮೇಘಾಲಯ ಗವರ್ನರ್ ಆಗಿರುವ ಸತ್ಯ ಪಾಲ್ ಮಲಿಕ್ ಅವರು ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿದ್ದರು ಮತ್ತು ರೈತರ ಪ್ರತಿಭಟನೆ ಮುಂದುವರಿದರೆ ತಮ್ಮ ಸ್ಥಾನವನ್ನು ತೊರೆದು ಅವರೊಂದಿಗೆ ನಿಲ್ಲಲು ಸಿದ್ಧ ಎಂದು ಹೇಳಿದ್ದರು.
"ಕಾಶ್ಮೀರಕ್ಕೆ ಹೋದ ನಂತರ, ಎರಡು ಕಡತಗಳು ನನಗೆ ಬಂದಿದ್ದವು. ಒಂದು ಅಂಬಾನಿಗೆ ಸೇರಿದ್ದು ಮತ್ತು ಇನ್ನೊಂದು ಆರ್ಎಸ್ಎಸ್-ಸಂಬಂಧಿತ ಮತ್ತು ಹಿಂದೆ ಮೆಹಬೂಬಾ ಮುಫ್ತಿ ನೇತೃತ್ವದ(ಪಿಡಿಪಿ-ಬಿಜೆಪಿ ಸಮ್ಮಿಶ್ರ) ಸರ್ಕಾರದಲ್ಲಿ ಮಂತ್ರಿಯಾಗಿದ್ದ ವ್ಯಕ್ತಿಗೆ ಸೇರಿದ್ದ ಮತ್ತೊಂದು ಕಡತ. ಈ ವ್ಯಕ್ತಿ ತಾನು ಪ್ರಧಾನಿಗೆ ಬಹಳ ಹತ್ತಿರದವರು ಎಂದು ಹೇಳಿಕೊಂಡಿದ್ದರು. ಆದರೆ ಇದರಲ್ಲಿ
"ಹಗರಣ ನಡೆದಿದೆ ಎಂದು ಎರಡೂ ಇಲಾಖೆಗಳ ಕಾರ್ಯದರ್ಶಿಗಳು ನನಗೆ ಮಾಹಿತಿ ನೀಡಿದರು. ಅದರ ಪ್ರಕಾರ ನಾನು ಎರಡೂ ಡೀಲ್ಗಳನ್ನು ರದ್ದುಗೊಳಿಸಿದೆ' ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments