Webdunia - Bharat's app for daily news and videos

Install App

ಗೋವುಗಳನ್ನು ಹಿಂಸಿಸುವವರ ಕೈ ಕಾಲು ಕಡಿಯುತ್ತೇನೆಂದ ಬಿಜೆಪಿ ಶಾಸಕ

Webdunia
ಭಾನುವಾರ, 26 ಮಾರ್ಚ್ 2017 (11:30 IST)
ನವದೆಹಲಿ: ಗೋವುಗಳನ್ನು ಹಿಂಸಿಸುವವರ ಅಥವಾ ಕೊಲ್ಲುವವರ ಕೈ ಕಾಲು ಕಡಿಯುತ್ತೇನೆ ಎಂದು ಉತ್ತರಪ್ರದೇಶದ ವಿವಾದಿತ ಶಾಸಕ ವಿಕ್ರಂ ಸಾಯ್ನಿ ಗುಡುಗಿದ್ದಾರೆ.

 

ಮುಝಾಫರ್ ನಗರ ಗಲಭೆಯ ರೂವಾರಿ ಸಾಯ್ನಿಗೆ ವಿವಾದಿತ ಹೇಳಿಕೆ ನೀಡದಂತೆ ಬಿಜೆಪಿ ಎಚ್ಚರಿಕೆ ನೀಡಿದರೂ, ಅವರು ತಮ್ಮ ಹಳೇ ಚಾಳಿ ಮುಂದುವರಿಸಿದ್ದಾರೆ. ‘ವಂದೇ ಮಾತರಂ ಹೇಳಲು ಇಷ್ಟಪಡದವರು, ದೈವ ಸಮಾನವಾದ ಗೋ ಮಾತೆಗೆ ಗೌರವ ಕೊಡದವರ ಕೈ ಕಾಲು ಕತ್ತರಿಸಲು ನನಗೆ ಹಿಂಜರಿಕೆಯಿಲ್ಲ’ ಎಂದು ಅವರು ಹೇಳಿದ್ದಾರೆ.

 
ಅವರು ಈ ಮಾತು ಹೇಳುತ್ತಿದ್ದಂತೆ ನೆರೆದಿದ್ದ ಜನ ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಆದರೆ ವೇದಿಕೆಯಲ್ಲಿದ್ದ ಇತರ ಬಿಜೆಪಿ ನಾಯಕರು ಅವರ ಬಾಯಿ ಮುಚ್ಚಿಸಲು ಪ್ರಯತ್ನಿಸಿದ ಘಟನೆಯೂ ನಡೆಯಿತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಪಿ ಯೋಗೇಶ್ವರ್ ಫ್ಯಾಮಿಲಿ ಮ್ಯಾಟರ್: ರಣದೀಪ್ ಸುರ್ಜೇವಾಲಗೆ ದೂರು ಕೊಟ್ಟ ಪತ್ನಿ

ರಾಜಸ್ಥಾನದ ಚುರುವಿನಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಪತನ: ಪೈಲಟ್ ಸಾವು

ಗುಜರಾತ್‌: ಸೇತುವೆ ಮುರಿದು ನದಿಗೆ ಬಿದ್ದ ವಾಹನಗಳು, 9ಮಂದಿ ಸಾವು

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನಮ್ಮ ಪಕ್ಷದ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಬಿಕೆ ಹರಿಪ್ರಸಾದ್ ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments