Webdunia - Bharat's app for daily news and videos

Install App

ಗೋವುಗಳನ್ನು ಹಿಂಸಿಸುವವರ ಕೈ ಕಾಲು ಕಡಿಯುತ್ತೇನೆಂದ ಬಿಜೆಪಿ ಶಾಸಕ

Webdunia
ಭಾನುವಾರ, 26 ಮಾರ್ಚ್ 2017 (11:30 IST)
ನವದೆಹಲಿ: ಗೋವುಗಳನ್ನು ಹಿಂಸಿಸುವವರ ಅಥವಾ ಕೊಲ್ಲುವವರ ಕೈ ಕಾಲು ಕಡಿಯುತ್ತೇನೆ ಎಂದು ಉತ್ತರಪ್ರದೇಶದ ವಿವಾದಿತ ಶಾಸಕ ವಿಕ್ರಂ ಸಾಯ್ನಿ ಗುಡುಗಿದ್ದಾರೆ.

 

ಮುಝಾಫರ್ ನಗರ ಗಲಭೆಯ ರೂವಾರಿ ಸಾಯ್ನಿಗೆ ವಿವಾದಿತ ಹೇಳಿಕೆ ನೀಡದಂತೆ ಬಿಜೆಪಿ ಎಚ್ಚರಿಕೆ ನೀಡಿದರೂ, ಅವರು ತಮ್ಮ ಹಳೇ ಚಾಳಿ ಮುಂದುವರಿಸಿದ್ದಾರೆ. ‘ವಂದೇ ಮಾತರಂ ಹೇಳಲು ಇಷ್ಟಪಡದವರು, ದೈವ ಸಮಾನವಾದ ಗೋ ಮಾತೆಗೆ ಗೌರವ ಕೊಡದವರ ಕೈ ಕಾಲು ಕತ್ತರಿಸಲು ನನಗೆ ಹಿಂಜರಿಕೆಯಿಲ್ಲ’ ಎಂದು ಅವರು ಹೇಳಿದ್ದಾರೆ.

 
ಅವರು ಈ ಮಾತು ಹೇಳುತ್ತಿದ್ದಂತೆ ನೆರೆದಿದ್ದ ಜನ ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಆದರೆ ವೇದಿಕೆಯಲ್ಲಿದ್ದ ಇತರ ಬಿಜೆಪಿ ನಾಯಕರು ಅವರ ಬಾಯಿ ಮುಚ್ಚಿಸಲು ಪ್ರಯತ್ನಿಸಿದ ಘಟನೆಯೂ ನಡೆಯಿತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ: ಎರಡು ದಿನಗಳಲ್ಲಿ ಆರು ಭಯೋತ್ಪಾದಕರ ಉಡೀಸ್‌

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಮುಂದಿನ ಸುದ್ದಿ
Show comments