Webdunia - Bharat's app for daily news and videos

Install App

ಜನ ಹೇಳಿದ್ದು ದೇವರಿಗೆ ತಲುಪಿಸುತ್ತೇನೆ : ಶಿವಕುಮಾರ್

Webdunia
ಶುಕ್ರವಾರ, 17 ಮಾರ್ಚ್ 2023 (15:09 IST)
ನವದೆಹಲಿ : ಎಐಸಿಸಿ ಅಧ್ಯಕ್ಷರಿಗೆ ಎಲ್ಲವೂ ಗೊತ್ತಿದೆ. ರಾಜ್ಯ ರಾಜಕಾರಣ ಗೊತ್ತಿದೆ. ನಾನು ಪೂಜಾರಿ ಅಷ್ಟೇ, ಜನ ಹೇಳಿದ್ದು ದೇವರಿಗೆ ತಲುಪಿಸುತ್ತೇನೆ. ದೇವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಆದರೆ ಇದೇ ವೇಳೆ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಕೇಳಿದಾಗ ಡಿಕೆಶಿ ಉತ್ತರಿಸಲಿಲ್ಲ. 

ನನಗೆ ಯಾವುದೇ ಒತ್ತಡ ಇಲ್ಲ. ಮೂರು ವರ್ಷದಿಂದ ಪಕ್ಷ ಕಟ್ಟಿದ್ದೀವಿ. ಯಾರು ಕೆಲಸ ಮಾಡಿದ್ದಾರೆ ಗೊತ್ತಿದೆ. 1150 ಜನ ಅರ್ಜಿ ಹಾಕಿದ್ದಾರೆ. ಎಲ್ಲರಿಗೂ ಶಾಸಕರಾಗುವ ಆಸೆ ಇದೆ. ಟಿಕೆಟ್ ಸಿಗದಿದ್ದರೆ ಪರಿಷತ್ ನಲ್ಲಿ ಅವಕಾಶ ನೀಡಲಾಗುವುದು. ಕಷ್ಟ ಪಟ್ಟವರಿಗೆ ಬೇರೆ ಬೇರೆ ಸ್ಥಾನ ಮಾನ ನೀಡಲಾಗುವುದು. ನಾವು ಈಗಾಗಲೇ ಐದಾರು ಮೀಟಿಂಗ್ ಮಾಡಿದೆ. ಹಲವು ಸರ್ವೆಗಳನ್ನು ಮಾಡಿಸಿದೆ. ಎಲ್ಲವೂ ಆಧರಿಸಿ ನಿರ್ಧಾರಕ್ಕೆ ಬರ್ತೀವಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments