Webdunia - Bharat's app for daily news and videos

Install App

ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡುತ್ತೇನೆ: ಎಚ್ ಡಿ ದೇವೇಗೌಡ

Sampriya
ಶನಿವಾರ, 7 ಡಿಸೆಂಬರ್ 2024 (15:45 IST)
Photo Courtesy X
ನವದೆಹಲಿ: ಉಪಚುನಾವಣೆಯಲ್ಲಿ ಸೋತ ತಕ್ಷಣ ನಾನು ರಾಜಕೀಯ ಬಿಡುವುದಿಲ್ಲ. ಟೀಕೆ ಮಾಡುವ ಜನರು ಯಾವಾಗಲೂ ಇರ್ತಾರೆ, ನನ್ನ ವಿರುದ್ಧ ಬರುವ ಟೀಕೆಗಳನ್ನು ಸ್ವೀಕಾರ ಮಾಡುತ್ತೇನೆ. ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಶಾಸಕ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಕೌಂಟರ್ ಕೊಟ್ಟರು.

ಶುಕ್ರವಾರ ಸಂಸತ್ ನಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಬಗ್ಗೆ ಮಾತನಾಡಿದ್ದೇನೆ. ನನ್ನ ರಾಜ್ಯಸಭೆ ಅವಧಿ 18 ತಿಂಗಳು ಇದೆ, ನನ್ನ ಆರೋಗ್ಯ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ, ಆರೋಗ್ಯ ವ್ಯತಾಸ ಆದರೆ ಗೊತ್ತಿಲ್ಲ ಎಂದರು.

ಹಾಸನದಲ್ಲಿ ಕಾಂಗ್ರೆಸ್‌ ಜನ ಕಲ್ಯಾಣ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಹಾಸನದಲ್ಲಿ ಸಮಾವೇಶದಿಂದ ಜೆಡಿಎಸ್ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಜೆಡಿಎಸ್ ಟಾರ್ಗೆಟ್ ಮಾಡಲೆಂದೇ ಹಾಸನದಲ್ಲಿ ಸಮಾವೇಶ ಮಾಡಿದ್ದಾರೆ. ಅದೆಲ್ಲವನ್ನೂ ಎದುರಿಸುವ ಸಾಮರ್ಥ್ಯ ಜೆಡಿಎಸ್‌ಗೆ ಇದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಮುಂದಿನ ಸುದ್ದಿ
Show comments