Webdunia - Bharat's app for daily news and videos

Install App

ಹೈಕಮಾಂಡ್ ಏನ್ ನಿರ್ಧಾರ ಕೈಗೊಂಡ್ರು ಪಾಲಿಸುತ್ತೇನೆ: ಸಿದ್ದರಾಮಯ್ಯ

Sampriya
ಗುರುವಾರ, 10 ಜುಲೈ 2025 (18:41 IST)
ನವದೆಹಲಿ: ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವುದೇ ಚರ್ಚೆಯಾಗಿಲ್ಲ ಎನ್ನುವ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಸಿದ್ದರಾಮಯ್ಯ ಅವರು ಅಂತ್ಯ ಹಾಡಿದ್ದಾರೆ. 

ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಗಮನಿಸಿದ್ದಾರೆ. ಯಾವುದೇ ಚರ್ಚೆ ನಡೆದಿಲ್ಲ (ಮುಖ್ಯಮಂತ್ರಿ ಸ್ಥಾನ) ಅದೇ ನನ್ನ ಉತ್ತರ. ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಸ್ವತಃ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ನಾವಿಬ್ಬರೂ ಪಾಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. 

ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು  ಇಲ್ಲ ಎಂದು ಸುರ್ಜೇವಾಲಾ ಸ್ಪಷ್ಟಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments