Webdunia - Bharat's app for daily news and videos

Install App

ದಿಲ್ಲಿಯನ್ನು ಲಂಡನ್ ಮಾಡುತ್ತೇನೆಂದ ಸಿಎಂ ಅರವಿಂದ್ ಕೇಜ್ರಿವಾಲ್!

Webdunia
ಸೋಮವಾರ, 6 ಮಾರ್ಚ್ 2017 (10:19 IST)
ನವದೆಹಲಿ: ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿ ನೋಡಿ. ದೆಹಲಿಯನ್ನು ಲಂಡನ್ ಥರಾ ಮಾಡ್ತೀವಿ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.


ತನ್ನ ಸರ್ಕಾರ ಬಿಜೆಪಿ ಮಧ್ಯ ಪ್ರದೇಶ ಮತ್ತು ಛತ್ತೀಸ್ ಘಡದಲ್ಲಿ ಕಳೆದ 10-15 ವರ್ಷಗಳಲ್ಲಿ ಮಾಡಲು ಸಾಧ್ಯವಾಗದ್ದನ್ನು ಕೇವಲ 2-3 ವರ್ಷದ ಅವಧಿಯಲ್ಲಿ ಮಾಡಿದೆ. ದೆಹಲಿ ಚುನಾವಣೆಯಲ್ಲಿ ಎಎಪಿಗೆ ಜನ 67 ಸೀಟು ಕೊಟ್ಟಿದ್ದರಷ್ಟೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹಾಗೆ ಮಾಡಬೇಡಿ. ದೆಹಲಿಯನ್ನು ಕ್ಲೀನ್ ಮಾಡಲು ಅವಕಾಶ ಕೊಡಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಆದರೆ ಒಂದೆಡೆ ಕೆಜ್ರಿವಾಲ್ ತಮ್ಮ ಸರ್ಕಾರದ ಸಾಧನೆಯನ್ನು ಕೊಚ್ಚಿಕೊಳ್ಳುತ್ತಾ ರಾಲಿ ನಡೆಸುತ್ತಿದ್ದರೆ, ಅಪೂರ್ಣಗೊಂಡ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೆಲವರು ಅವರೆದುರೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆದರೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವುದನ್ನು ಮಾತ್ರ ಬಿಡಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments