Webdunia - Bharat's app for daily news and videos

Install App

ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶಿಸುವುದಿಲ್ಲ: ಪ್ರಧಾನಿ ಮೋದಿ ಸ್ಪಷ್ಟನೆ

Webdunia
ಗುರುವಾರ, 22 ಸೆಪ್ಟಂಬರ್ 2016 (13:06 IST)
ಕಾವೇರಿ ವಿವಾದದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ.
 
ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದಗೌಡ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದಾಗ ನಾನು ಮಧ್ಯಪ್ರವೇಶಿಸುವುದಿಲ್ಲ. ಜಲಸಂಪನ್ಮೂಲ ಸಚಿವೆ ಉಮಾಭಾರತಿಯವನ್ನು ಭೇಟಿ ಮಾಡುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
 
ಪ್ರಧಾನಿ ಮೋದಿ ಸಲಹೆಯಂತೆ ಜಲಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿಯವರೊಂದಿಗೆ ಬಿಜೆಪಿ ಮುಖಂಡರು ಚರ್ಚೆ ನಡೆಸಿ, ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ಮುಂಬರುವ ಎರಡು ಮೂರು ದಿನಗಳಲ್ಲಿ ತಮ್ಮ ತೀರ್ಮಾನ ತಿಳಿಸುವುದಾಗಿ ಸಚಿವೆ ಉಮಾ ಭಾರತಿ, ಬಿಜೆಪಿ ನಾಯಕರಿಗೆ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments