Webdunia - Bharat's app for daily news and videos

Install App

ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ಸಾಯುತ್ತೇನೆ : ನಿತೀಶ್ ಕುಮಾರ್

Webdunia
ಸೋಮವಾರ, 30 ಜನವರಿ 2023 (15:01 IST)
ನವದೆಹಲಿ : ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ನಾನು ಸಾಯುತ್ತೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳುವ ಮೂಲಕ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಸೇರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಸಾಯುವವರೆಗೆ ಬಿಜೆಪಿ ಸೇರಲ್ಲ. ನನ್ನ ಸಾವನ್ನು ಬೇಕಿದ್ರೆ ಸ್ವೀಕರಿಸುತ್ತೇನೆ ಆದರೆ ಬಿಜೆಪಿ ಪಕ್ಷ ಮಾತ್ರ ಸೇರ್ಪಡೆಯಾಗಲ್ಲ. ನನಗೆ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ. ಆದರೆ ಬಿಜೆಪಿಯವರು ನನ್ನನ್ನು ಒತ್ತಾಯಪೂರ್ವಕವಾಗಿ ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಚುನಾವಣೆ ನಡೆಯಲಿ, ಆಗ ಯಾರಿಗೆ ಎಷ್ಟು ಸೀಟು ಬರುತ್ತದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಹಠಾತ್ತನೆ ಬಂದ ಕಾಡುಪ್ರಾಣಿ ಬೈಕ್‌ಗೆ ಡಿಕ್ಕಿ, ಭಯಾನಕ ವಿಡಿಯೋ

ಡೀಪ್‌ಫೇಕ್: ಕ್ಷಮೆಯಾಚಿಸಿದ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments