Select Your Language

Notifications

webdunia
webdunia
webdunia
webdunia

ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದ ಶಾಸಕ

ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದ ಶಾಸಕ
ನವದೆಹಲಿ , ಗುರುವಾರ, 17 ಸೆಪ್ಟಂಬರ್ 2020 (12:08 IST)
ನವದೆಹಲಿ : ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದು ಬಿಜೆಪಿ ಶಾಸಕ  ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಹಲವು ಬಿಜೆಪಿ ನಾಯಕರು ದೆಹಲಿಗೆ ತೆರಳಿದ್ದಾರೆ. ಮೋದಿ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಜೆಪಿ ಸೈಕಲ್ ರ್ಯಾಲಿ ಕೂಡ ನಡೆಸಿದೆ.

ಶಾಸಕ  ಎಂ.ಪಿ.ರೇಣುಕಾಚಾರ್ಯ ಅವರು ಕೂಡ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಗೆ ಬಂದಿಲ್ಲ. ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಯಚೂರಿನಲ್ಲಿ ಏರ್ ಪೋರ್ಟ್ ಸ್ಥಾಪನೆ ಬೇಡಿಕೆ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದೇನು?