Webdunia - Bharat's app for daily news and videos

Install App

ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದ ಶಾಸಕ

Webdunia
ಗುರುವಾರ, 17 ಸೆಪ್ಟಂಬರ್ 2020 (12:08 IST)
ನವದೆಹಲಿ : ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದು ಬಿಜೆಪಿ ಶಾಸಕ  ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಹಲವು ಬಿಜೆಪಿ ನಾಯಕರು ದೆಹಲಿಗೆ ತೆರಳಿದ್ದಾರೆ. ಮೋದಿ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಜೆಪಿ ಸೈಕಲ್ ರ್ಯಾಲಿ ಕೂಡ ನಡೆಸಿದೆ.

ಶಾಸಕ  ಎಂ.ಪಿ.ರೇಣುಕಾಚಾರ್ಯ ಅವರು ಕೂಡ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಗೆ ಬಂದಿಲ್ಲ. ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments