Webdunia - Bharat's app for daily news and videos

Install App

ಹಿಂಸಾಚಾರದಿಂದ ಮನಸ್ಸಿಗೆ ನೋವಾಗಿದೆ: ಪ್ರಧಾನಿ ಮೋದಿ

Webdunia
ಭಾನುವಾರ, 27 ಆಗಸ್ಟ್ 2017 (11:56 IST)
ಡೇರಾ ಸಚಾ ಸೌದಾ ಮುಖ್ಯಸ್ಥ ಬಾಬಾ ರಾಮ್ ರಹೀಮ್  ಬೆಂಬಲಿಗರು ನಡೆಸಿದ ಹಿಂಸಾಚಾರದಿಂದ ಮನಸ್ಸಿಗೆ ತುಂಬಲಾರದಷ್ಟು ನೋವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ನಡೆಸಿದ 35ನೇ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂಸಾಚಾರ ದೇಶ ಸಹಿಸುವುದಿಲ್ಲ. ಸರಕಾರವೂ ಸಹಿಸುವುದಿಲ್ಲ.ಧರ್ಮದ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಬಾಬಾ ರಾಮ್ ರಹೀಮ್ ಬೆಂಬಲಿಗರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
 
ಕಿಡಿಗೇಡಿಗಳು ನಡೆಸಿದ ಹಿಂಸಾಚಾರದಿಂದ 35 ಕ್ಕೂ ಹೆಚ್ಚು ಜನ ಮೃತರಾಗಿದ್ದಾರೆ. 300 ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದಾರೆ. ಹಲವಾರು ವಾಹನಗಳು ಜಖಂಗೊಂಡಿವೆ. ಸಾವಿರಾರು ಕೋಟಿ ರೂಪಾಯಿಗಳ ಆಸ್ತಿ ಪಾಸ್ತಿ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
 
ಧರ್ಮಗಳು ಜನತೆಯನ್ನು ಬೆಸೆಯುವಂತಿರಬೇಕು. ಧರ್ಮದ ಹೆಸರಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ. ಇಂತಹ ಉಪದ್ರವಿಗಳಿಗೆ ಸರಕಾರ ತಕ್ಕ ಪಾಠ ಕಲಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗುಡುಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments