Webdunia - Bharat's app for daily news and videos

Install App

ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡಾಗಿ ಸಿಕ್ಕಿ ಬಿದ್ದ ಐಎಎಸ್ ಅಧಿಕಾರಿ ಜೈಲಿಗೆ

Webdunia
ಶುಕ್ರವಾರ, 15 ಜುಲೈ 2016 (15:47 IST)
2013ರ ಐಎಎಸ್ ಅಧಿಕಾರಿ ಜಿತೇಂದ್ರ ಗುಪ್ತಾ ಟ್ರಕ್ ಚಾಲಕನೊಬ್ಬನಿಂಗ ಲಂಚ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ರೆಡ್‌ ಹ್ಯಾಂಡಾಗಿ ಸಿಕ್ಕು ಬಿದ್ದು ಜೈಲಿಗೆ ಸೇರಿರುವ ಘಟನೆ ಕೈಮೂರ್ ಜಿಲ್ಲೆಯಲ್ಲಿ ವರದಿಯಾಗಿದೆ.
 
ಪಂಜಾಬ್ ಮೂಲದ ಕಂಪೆನಿಯ ಟ್ರಕ್ ಚಾಲಕ ಜಾಗೃತಾ ದಳದ ಅಧಿಕಾರಿಗಳನ್ನು ಸಂಪರ್ಕಿಸಿ ರಾಷ್ಟ್ರೀಯ ಹೆದ್ದಾರಿ 2 ರ ಮೇಲೆ ವಶಕ್ಕೆ ತೆಗೆದುಕೊಳ್ಳಲಾದ ನಾಲ್ಕು ಟ್ರಕ್‌ಗಳನ್ನು ಬಿಡುಗಡೆಗೊಳಿಸಲು 1.45 ಲಕ್ಷ ರೂಪಾಯಿ ಹಣ ನೀಡುವಂತೆ ಅಧಿಕಾರಿ ಒತ್ತಾಯಿಸುತ್ತಿದ್ದಾರೆ ಎಂದು ದೂರು ನೀಡಿದ್ದಾನೆ.
 
ಜಮಶೆಡ್‌ಪುರ್‌ದಿಂದ ಪಂಜಾಬ್‌ಗೆ ಕಬ್ಬಿಣದ ರಾಡ್‌ಗಳನ್ನು ಸಾಗಾಣೆ ಮಾಡುತ್ತಿದ್ದ ನಾಲ್ಕು ಟ್ರಕ್‌ಗಳನ್ನು ಎಸ್‌ಡಿಓ ಆಗಿದ್ದ ಗುಪ್ತಾ ಓವರ್‌ಲೋಡ್ ನೆಪದಲ್ಲಿ ವಶಕ್ಕೆ ತೆಗೆದುಕೊಂಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.   
 
ವಶಪಡಿಸಿಕೊಳ್ಳಲಾದ ಟ್ರಕ್‌ಗಳನ್ನು ಕಾನೂನಿನ ನಿಯಮದಂತೆ ಪೊಲೀಸ್ ಠಾಣೆಯ ಹತ್ತಿರದಲ್ಲಿ ನಿಲ್ಲಿಸಿರಲಿಲ್ಲ ಮತ್ತು ವಶಕ್ಕೆ ತೆಗೆದುಕೊಂಡ ಬಗ್ಗೆ ಯಾವುದೇ ಸರಕಾರಿ ದಾಖಲಾತಿಗಳನ್ನು ನೀಡಿರಲಿಲ್ಲ. 
 
ಐಎಎಸ್ ಅಧಿಕಾರಿ ಗುಪ್ತಾ ತನ್ನ ಕಾರು ಚಾಲಕ ಸಂಜಯ್ ಕುಮಾರ್ ಮತ್ತು ಹೋಮ್‌ಗಾರ್ಡ್ ಸಿಬ್ಬಂದಿ ಅಶೋಕ್ ಶ್ರೀವಾಸ್ತವಾ ಅವರ ಮೂಲಕ ಟ್ರಕ್ ಚಾಲಕನೊಂದಿಗೆ ಸಂಧಾನ ನಡೆಸಿ 1.45 ಲಕ್ಷ ರೂಪಾಯಿಗಳ ಲಂಚ ನೀಡುಂತೆ ಒತ್ತಾಯಿಸಿದ್ದರು. ಕೊನೆಗೆ ಸಂಧಾನ 80 ಸಾವಿರ ರೂಪಾಯಿಗಳಿಗೆ ಅಂತ್ಯವಾಗಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments