Webdunia - Bharat's app for daily news and videos

Install App

ದೀನ್ ದಯಾಳ್ ಉಪಾಧ್ಯಾಯ ಸಾಧನೆ ಪ್ರಶ್ನಿಸಿದ ಜಿಲ್ಲಾಧಿಕಾರಿ ಎತ್ತಂಗಡಿ

Webdunia
ಭಾನುವಾರ, 9 ಅಕ್ಟೋಬರ್ 2016 (12:03 IST)
ಭಾರತೀಯ ಜನ ಸಂಘ ಸಂಸ್ಥಾಪಕ ದೀನ್ ದಯಾಳ್ ಉಪಾಧ್ಯಾಯ ಸಾಧನೆ ಏನು? ಎಂದು ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ ಜಿಲ್ಲಾಧಿಕಾರಿ ಶಿವ್ ಅನಂತ್ ತಯಾಲ್ ಅವರನ್ನು ಚತ್ತೀಸ್‌ಗಡ್ ಸರಕಾರ ಎತ್ತಂಗಡಿ ಮಾಡಿದ ಘಟನೆ ವರದಿಯಾಗಿದೆ.
ಜಿಲ್ಲಾಧಿಕಾರಿ ಶಿವ್ ಅನಂತ್ ತಯಾಲ್ ಸಾಮಾಜಿಕ ಅಂತರ್ಜಾಲ ತಾಣವಾದ ಫೇಸ್‌ಬುಕ್‌ನಲ್ಲಿ ದೀನ್ ದಯಾಳ್ ಉಪಾಧ್ಯಾಯ ಯಾವುದೇ ಸಾಧನೆ ಮಾಡಿರುವುದು ಕಂಡು ಬಂದಿಲ್ಲ. ಒಂದೇ ಒಂದು ಚುನಾವಣೆಯಲ್ಲಿ ಭಾರಿ ಬಹುಮತಗಳ ಅಂತರದಿಂದ ಗೆದ್ದಿರುವ ಉದಾಹರಣೆಗಳಿಲ್ಲ ಎನ್ನುವ ಸಂದೇಶವನ್ನು ಪೋಸ್ಟ್ ಮಾಡಿದ್ದರಿಂದ ಬಿಜೆಪಿ ಸರಕಾರ ಆಕ್ರೋಶಗೊಂಡಿದೆ.
 
ಅನಂತ್ ತಯಾಳ್ ಅವರ ಫೇಸ್‌ಬುಕ್ ಸಂದೇಶ ಹೊರಬೀಳುತ್ತಿದ್ದಂತೆ ಸರಕಾರ ಅವರನ್ನು ಬೇರೆ ಜಿಲ್ಲೆಗೆ ವರ್ಗ ಮಾಡಿ ಕೋಪವನ್ನು ತೀರಿಸಿಕೊಂಡಿದೆ.
 
ಕೂಡಲೇ ಜಿಲ್ಲಾಧಿಕಾರಿ ಶಿವ ಅನಂತ್ ತಯಾಲ್, ಫೇಸ್‌ಬುಕ್ ಸಂದೇಶವನ್ನು ಅಳಿಸಿಹಾಕಿದ್ದಲ್ಲದೇ ಖೇದ ಕೂಡಾ ವ್ಯಕ್ತಪಡಿಸಿದ್ದರು. ದೀನ್ ದಯಾಳ್ ಉಪಾಧ್ಯಾಯ ಅವರನ್ನು ಹೀಯಾಳಿಸುವ ಉದ್ದೇಶವಿರಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments