Webdunia - Bharat's app for daily news and videos

Install App

ಅಮರನಾಥ ಯಾತ್ರೆಗೆ ಗುರುತಿನ ಚೀಟಿ ಕಡ್ಡಾಯ

Webdunia
ಬುಧವಾರ, 29 ಜೂನ್ 2022 (11:34 IST)
ಶ್ರೀನಗರ : ಅಮರನಾಥ ಯಾತ್ರೆ ಪ್ರಾರಂಭವಾಗಲು ಕೇವಲ ಎರಡು ದಿನಗಳು ಬಾಕಿಯಿದ್ದು, ದೇಗುಲಕ್ಕೆ ಭೇಟಿ ನೀಡಲು ಯೋಜಿಸುವ ಯಾತ್ರಾರ್ಥಿಗಳಿಗೆ ಹೊಸ ಸೂಚನೆಯನ್ನು ಹೊರಡಿಸಲಾಗಿದೆ.

ಅಮರನಾಥ ದೇವಸ್ಥಾನದ ಆಡಳಿತ ಮಂಡಳಿಯು, ಈ ವರ್ಷ ಎಲ್ಲ ಅಮರನಾಥ ಯಾತ್ರಿಗಳು ತಮ್ಮ ಆಧಾರ್ ಕಾರ್ಡ್ ಅಥವಾ ಯಾವುದೇ ಬಯೋಮೆಟ್ರಿಕ್ ಪರಿಶೀಲಿಸಿದ ಸರ್ಕಾರಿ ಗುರುತಿನ ಚೀಟಿಯೊಂದಿಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಬೇಕು.

ಯಾತ್ರೆಗೆ ಬರಲು ಸಾಧ್ಯವಾಗದ ಭಕ್ತರಿಗೆ ಆನ್ಲೈನ್ನಲ್ಲಿ ದರ್ಶನ, ಪೂಜೆ, ಹವನ ಮತ್ತು ಪ್ರಸಾದ ಸೌಲಭ್ಯವನ್ನು ಪಡಲಾಗುವುದು ಎಂದು ಮಾಹಿತಿ ನೀಡಿದೆ. 

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ವಿರಾಮದ ನಂತರ ಅಮರನಾಥ ಯಾತ್ರೆಯು ಜೂನ್ 30 ರಂದು ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ 48-ಕಿಮೀ ನುನ್ವಾನ್ ಮತ್ತು ಮಧ್ಯ ಕಾಶ್ಮೀರದ ಗಂಡರ್ಬಾಲ್ನ 14-ಕಿಮೀ ಬಾಲ್ಟಾಲ್ನಿಂದ ಎರಡು ಮಾರ್ಗಗಳಿಂದ ಪ್ರಾರಂಭವಾಗುತ್ತದೆ. ಆಗಸ್ಟ್ 11ರವರೆಗೆ ಯಾತ್ರಿಕರು ಯಾತ್ರೆ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments