Webdunia - Bharat's app for daily news and videos

Install App

ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಮಹಾರಾಷ್ಟ್ರದ ಶಕ್ತಿಯನ್ನು ತೋರಿಸುತ್ತೇವೆ : ರಾಜ್ ಠಾಕ್ರೆ

Webdunia
ಸೋಮವಾರ, 2 ಮೇ 2022 (09:45 IST)
ಮುಂಬೈ : ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ಮೇ 3ರೊಳಗೆ ತೆರವುಗೊಳಿಸದೇ ಇದ್ದರೆ ಮಹಾರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತೇವೆ.

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಅಧ್ಯಕ್ಷ ರಾಜ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ. ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಸರ್ಕಾರಕ್ಕೆ ಮೇ 3ರವರೆಗೂ ಮಾತ್ರ ಗಡುವು ನೀಡಿರುವ ಬಗ್ಗೆ ದೃಢವಾಗಿರುವುದಾಗಿ ರಾಜ್ ಠಾಕ್ರೆ ಅವರು ಹೇಳಿದ್ದಾರೆ.

ಭಾನುವಾರ ಸಂಜೆ ನಡೆಸಿದ ರ್ಯಾಲಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಮೇ 3ರವರೆಗೂ ನೀಡಿರುವ ಗಡುವಿನ ನಂತರ ಏನಾಗುತ್ತದೆ ಎಂಬುದಕ್ಕೆ ನಾನು ಜವಾಬ್ದಾರನಾಗಿರುವುದಿಲ್ಲ.

ಧ್ವನಿವರ್ಧಕ ಶಬ್ದವು ಧಾರ್ಮಿಕ ವಿಚಾರದಲ್ಲ, ಆದರೆ ಸಾಮಾಜಿಕ ವಿಚಾರವಾಗಿದೆ. ಎಲ್ಲಾ ಧ್ವನಿವರ್ಧಕಗಳು ಮಸೀದಿಗಳ ಮೇಲೆ ಬಳಸವುದು ಕಾನೂನುಬಾಹಿರ. ಅಷ್ಟೊಂದು ಧ್ವನಿವರ್ಧಕಗಳನ್ನು ಬಳಸಲು ಅದೇನೂ ಸಂಗೀತ ಕಚೇರಿಯೇ ಎಂದು ಪ್ರಶ್ನಿಸಿದರು. 

ಉತ್ತರ ಪ್ರದೇಶ ಸರ್ಕಾರವು ಧ್ವನಿವರ್ಧಕಗಳನ್ನು ತೆಗೆದುಹಾಕುತ್ತಿದೆ. ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಧ್ವನಿವರ್ಧಕಗಳನ್ನು ತೆಗೆದುಹಾಕಬೇಡಿ ಎಂದು ತಡೆದಿರುವವರು ಯಾರು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments